25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

17 ವರ್ಷಗಳಿಂದ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬೆಳ್ತಂಗಡಿ ಸಂತೆಕಟ್ಟೆ ಬಳಿ ಬಂಧನ

ಬೆಳ್ತಂಗಡಿ: ಸುಮಾರು 17 ವರ್ಷಗಳಿಂದ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಂಟ್ವಾಳ ತಾಲೂಕು ಮಂಚಿ ಗ್ರಾಮದ ನಿವಾಸಿಯನ್ನು ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕಂಚಿಲ ಮನೆ ಕುಕ್ಕಾಜೆ ನಿವಾಸಿ ಅಬುಸಾಲಿ (41ವ) ಬಂಧಿತ ಆರೋಪಿ.


ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ :189/2007 ಕಲಂ : 504,506,3ಕ್ಕೆ ಸಂಬಂಧಿಸಿದಂತೆ 17ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ಬೆಳ್ತಂಗಡಿಯಲ್ಲಿ ತಲೆಮರೆಸಿ ಕೊಂಡಿದ್ದಾತನನ್ನು ಮಾ.29 ರಂದು, ಬಂಟ್ವಾಳ ನಗರ ಠಾಣಾ ಪೊಲೀಸ್ ಉಪ ನಿರೀಕ್ಷಿಕರಾದ ರಾಮಕೃಷ್ಣ ರವರು ಮತ್ತು ಹೆಚ್ ಸಿ ರಾಜೇಶ್ ಎಸ್, ಹೆಚ್ ಸಿ ಗಣೇಶ್ ಏನ್ ರವರುಗಳ ತಂಡ, ಬೆಳ್ತಂಗಡಿ ತಾಲೂಕಿನ ಸಂತೆಕಟ್ಟೆಯಲ್ಲಿ ದಸ್ತಗಿರಿ ಮಾಡಿ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರು ಪಡಿಸಿರುತ್ತಾರೆ.

Related posts

ಕೊಕ್ಕಡ: ಪೃಥ್ವಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

Suddi Udaya

ನವೋದಯ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಕೂಸಪ್ಪ ಕೊಯ್ಯೂರು ಅಸೌಖ್ಯದಿಂದ ನಿಧನ

Suddi Udaya

ನಾವೂರು: ಗೋಳಿದಡಿ ನಿವಾಸಿ ಲೀಲಾವತಿ ನಿಧನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೋಂಟ್ರೊಟ್ಟುಗುತ್ತು, ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಕಲಶಾಭಿಷೇಕ ಸಮಿತಿ ಮಹಾ ಚಂಡಿಕಾಯಾಗ ಮತ್ತು ದೈವಗಳ ಪುನರ್ ಪ್ರತಿಷ್ಠ ಕಲಶಾಭಿಷೇಕ ಮತ್ತು ನೇಮೋತ್ಸವ ಅಂಗವಾಗಿ ಕ್ಷೇತ್ರದಲ್ಲಿ ಚಪ್ಪರ ಮುಹೂರ್ತ

Suddi Udaya

ಬೆಳ್ತಂಗಡಿ ವಾರದ ಸಂತೆಗೆ ಸ್ಥಳಾವಕಾಶ ಕೊರತೆ: ವ್ಯಾಪಾರಿಗಳು ವಾಪಾಸು

Suddi Udaya
error: Content is protected !!