25.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗರ್ಡಾಡಿ: ಕುಂಡದಬೆಟ್ಟು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

ಗರ್ಡಾಡಿ: ಇಲ್ಲಿಯ ಕುಂಡದಬೆಟ್ಟು ಸಮೀಪದ ರನ್ನಾಡಿಪಲ್ಕೆ ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಾ. 29 ರಂದು ನಡೆದಿದೆ.

ವೇಣೂರಿನಿಂದ ಗುರುವಾಯನಕೆರೆಗೆ ಬರುತ್ತಿದ್ದ ಕಾರು ಚಾಲಕ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ಬಿದ್ದಿದೆ. ಡಿಕ್ಕಿ ರಭಸಕ್ಕೆ ವಿದ್ಯುತ್ ಕಂಬ ಧರೆಗೆ ಉರುಳಿದೆ. ಲೈನ್ ಚಾರ್ಜ್ ಇದ್ದ ಕಾರಣ ತಕ್ಷಣವೇ ಸ್ಥಳೀಯರು ಮೆಸ್ಕಾಂ ಅಧಿಕಾರಿಗಳಿಗೆ ಮಾಹಿತಿ ನೀಡಿ ಅನಾಹುತ ತಪ್ಪಿಸಿದ್ದಾರೆ.

ಕಾರು ಮಡಂತ್ಯಾರು ಮೂಲದ್ದು ಎಂದು ತಿಳಿದು ಬಂದಿದ್ದು, ದೇವಸ್ಥಾನದಿಂದ ಮರಳಿ ಬರುವಾಗ ಈ ಘಟನೆ ನಡೆದಿದ್ದು ಸದ್ಯ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಧರ್ಮಸ್ಥಳ: ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

Suddi Udaya

ಜೂ.6: ಕಕ್ಕಿಂಜೆ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಪಶುವೈದ್ಯ ಆಸ್ಪತ್ರೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಡಾ.ಮಂಜ ನಾಯ್ಕ ಹಾಗೂ ಡಾ.ಜಯ ಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ದ.ಕ.ಜಿ.ಪಂ.ಹಿ. ಪ್ರಾ. ಕೊಡಿಯಾಲಬೈಲು ಶಾಲೆಯಲ್ಲಿ ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆ

Suddi Udaya

ಶಿಶಿಲ ಸೀಮಾ ಚಿತ್ತಪಾವನ ಸಮಾಜ ಸಂಘದ ವಾಷಿ೯ಕೋತ್ಸವ ಹಾಗೂ ವೇದ ಕುಸುಮ ಶಿಬಿರ ಉದ್ಘಾಟನೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಉಜಿರೆ ಮೋಹನ್ ಕುಮಾರ್ ರವರಿಗೆ ‘ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ- 2023’

Suddi Udaya
error: Content is protected !!