30.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗರ್ಡಾಡಿ: ಕುಂಡದಬೆಟ್ಟು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

ಗರ್ಡಾಡಿ: ಇಲ್ಲಿಯ ಕುಂಡದಬೆಟ್ಟು ಸಮೀಪದ ರನ್ನಾಡಿಪಲ್ಕೆ ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಾ. 29 ರಂದು ನಡೆದಿದೆ.

ವೇಣೂರಿನಿಂದ ಗುರುವಾಯನಕೆರೆಗೆ ಬರುತ್ತಿದ್ದ ಕಾರು ಚಾಲಕ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ಬಿದ್ದಿದೆ. ಡಿಕ್ಕಿ ರಭಸಕ್ಕೆ ವಿದ್ಯುತ್ ಕಂಬ ಧರೆಗೆ ಉರುಳಿದೆ. ಲೈನ್ ಚಾರ್ಜ್ ಇದ್ದ ಕಾರಣ ತಕ್ಷಣವೇ ಸ್ಥಳೀಯರು ಮೆಸ್ಕಾಂ ಅಧಿಕಾರಿಗಳಿಗೆ ಮಾಹಿತಿ ನೀಡಿ ಅನಾಹುತ ತಪ್ಪಿಸಿದ್ದಾರೆ.

ಕಾರು ಮಡಂತ್ಯಾರು ಮೂಲದ್ದು ಎಂದು ತಿಳಿದು ಬಂದಿದ್ದು, ದೇವಸ್ಥಾನದಿಂದ ಮರಳಿ ಬರುವಾಗ ಈ ಘಟನೆ ನಡೆದಿದ್ದು ಸದ್ಯ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಬೆಳ್ತಂಗಡಿ ಪ.ಪಂ. ಆಡಳಿತಾಧಿಕಾರಿಯಾಗಿ ತಹಶೀಲ್ದಾರ ಟಿ. ಸುರೇಶ್‌ ಕುಮಾರ್ ಅಧಿಕಾರ ಸ್ವೀಕಾರ

Suddi Udaya

ನಾಲ್ಕೂರು: ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ ಕುರೆಲ್ಯ ನಿಧನ

Suddi Udaya

ನಾವರ ,ಕುದ್ಯಾಡಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ ಈ ಭಾರಿ ಹೆಚ್ಚು ಕ್ರೀಡಾಭಿಮಾನಿಗಳು ಸೇರುವ ನಿರೀಕ್ಷೆ, ವಿಜೇತ ತಂಡಗಳಿಗೆ ನಗದು ಹಾಗೂ ಟ್ರೋಪಿ,

Suddi Udaya

ಬಿಜೆಪಿ ಬಜಿರೆ ಗ್ರಾಮದ ಬೂತ್ ಸಂಖ್ಯೆ 139ರ ಅಧ್ಯಕ್ಷರಾಗಿ ಚಂದ್ರಶೇಖರ, ಕಾರ್ಯದರ್ಶಿಯಾಗಿ ರಮಾನಾಥ ಪೂಜಾರಿ ಆಯ್ಕೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 69 ಫಲಿತಾಂಶ

Suddi Udaya
error: Content is protected !!