25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ತುಮಕೂರು ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ; 7 ದಿನದ ಬಳಿಕ ಮನೆ ತಲುಪಿದ ಮೂವರ ಮೃತದೇಹ

ಬೆಳ್ತಂಗಡಿ: ತುಮಕೂರಿನ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯ ಕುಚ್ಚಂಗಿ ಕೆರೆಯಲ್ಲಿ ನಿಧಿ ಆಸೆಗೆ ಮಾ.22 ರಂದು ಬೆಳ್ತಂಗಡಿಯ ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎನ್‌ಎ ಪರೀಕ್ಷೆ ಬಳಿಕ ಇದೀಗ ಮೂವರ ಮೃತದೇಹವನ್ನು ಮನೆಮಂದಿಗೆ 7 ದಿನದ ಬಳಿಕ ಮಾ.28 ರಂದು ಹಸ್ತಾಂತರ ಮಾಡಿದ್ದು, ಮಾ.29 ರಂದು ಶುಕ್ರವಾರ ಬೆಳಗ್ಗೆ ಮನೆಗೆ ತಲುಪಿದೆ.

ಮೂವರ ಮೃತದೇಹ ಮಾ.29 ರಂದು ಬೆಳಗ್ಗೆ ಶಾಹುಲ್ ಹಮೀದ್ ಹಾಗೂ ಇಸಾಕ್ ರವರ ಮೃತದೇಹ ಬೆಳಗಿನ ಜಾವ ಉಜಿರೆ ಮೊಯ್ಯುದ್ದಿನ್ ಜುಮಾ ಮಸೀದಿ ಹಳೆಪೇಟೆಗೆ ತಲುಪಿದೆ ಹಾಗೂ ಸಿದ್ದೀಕ್ ರವರ ಮೃತದೇಹ ಶಿರ್ಲಾಲ್ ಮಸೀದಿಗೆ ತಲುಪಿದೆ.

Related posts

ಬೆಳ್ತಂಗಡಿ ತಾ. ಪಂ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ್ ಹೊಳೆನರಸೀಪುರಕ್ಕೆ ವಗಾ೯ವಣೆ: ಕಡಬ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ರವರಿಗೆ ಅಧಿಕಾರ ಹಸ್ತಾoತರ

Suddi Udaya

ಡಾ. ಎನ್. ವಿನಯ ಹೆಗ್ಡೆ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಉಜಿರೆ: ನೆನಪಿನ ಅಂಗಳ ಕಾರ್ಯಕ್ರಮದಲ್ಲಿ ಮನೋರಮ ಭಟ್ ರವರಿಗೆ ಸನ್ಮಾನ

Suddi Udaya

ನ.16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಪುದುವೆಟ್ಟು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಿಎಂ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!