ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ತುಮಕೂರು ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ; 7 ದಿನದ ಬಳಿಕ ಮನೆ ತಲುಪಿದ ಮೂವರ ಮೃತದೇಹ

ಬೆಳ್ತಂಗಡಿ: ತುಮಕೂರಿನ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯ ಕುಚ್ಚಂಗಿ ಕೆರೆಯಲ್ಲಿ ನಿಧಿ ಆಸೆಗೆ ಮಾ.22 ರಂದು ಬೆಳ್ತಂಗಡಿಯ ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎನ್‌ಎ ಪರೀಕ್ಷೆ ಬಳಿಕ ಇದೀಗ ಮೂವರ ಮೃತದೇಹವನ್ನು ಮನೆಮಂದಿಗೆ 7 ದಿನದ ಬಳಿಕ ಮಾ.28 ರಂದು ಹಸ್ತಾಂತರ ಮಾಡಿದ್ದು, ಮಾ.29 ರಂದು ಶುಕ್ರವಾರ ಬೆಳಗ್ಗೆ ಮನೆಗೆ ತಲುಪಿದೆ.

ಮೂವರ ಮೃತದೇಹ ಮಾ.29 ರಂದು ಬೆಳಗ್ಗೆ ಶಾಹುಲ್ ಹಮೀದ್ ಹಾಗೂ ಇಸಾಕ್ ರವರ ಮೃತದೇಹ ಬೆಳಗಿನ ಜಾವ ಉಜಿರೆ ಮೊಯ್ಯುದ್ದಿನ್ ಜುಮಾ ಮಸೀದಿ ಹಳೆಪೇಟೆಗೆ ತಲುಪಿದೆ ಹಾಗೂ ಸಿದ್ದೀಕ್ ರವರ ಮೃತದೇಹ ಶಿರ್ಲಾಲ್ ಮಸೀದಿಗೆ ತಲುಪಿದೆ.

Related posts

ವಿಶ್ವ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಧರ್ಮಸ್ಥಳದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಆರಂಬೋಡಿ 136ನೇ ಬೂತ್ ಸಮಿತಿಯಲ್ಲಿ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಬಂದಾರು ಶ್ರೀ ರಾಮ ನಗರ ಜೈ ಶ್ರೀ ರಾಮ್ ಗೆಳೆಯರ ಬಳಗದಿಂದ ಸಾಮೂಹಿಕ ದೀಪಾವಳಿ ಆಚರಣೆ

Suddi Udaya

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರದ ಸಭೆ

Suddi Udaya

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್ ಉಪಾಧ್ಯಕ್ಷ ಕೆ. ಸೋಮ ವಿಧಿವಶ

Suddi Udaya
error: Content is protected !!