July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ತುಮಕೂರು ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ; 7 ದಿನದ ಬಳಿಕ ಮನೆ ತಲುಪಿದ ಮೂವರ ಮೃತದೇಹ

ಬೆಳ್ತಂಗಡಿ: ತುಮಕೂರಿನ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯ ಕುಚ್ಚಂಗಿ ಕೆರೆಯಲ್ಲಿ ನಿಧಿ ಆಸೆಗೆ ಮಾ.22 ರಂದು ಬೆಳ್ತಂಗಡಿಯ ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎನ್‌ಎ ಪರೀಕ್ಷೆ ಬಳಿಕ ಇದೀಗ ಮೂವರ ಮೃತದೇಹವನ್ನು ಮನೆಮಂದಿಗೆ 7 ದಿನದ ಬಳಿಕ ಮಾ.28 ರಂದು ಹಸ್ತಾಂತರ ಮಾಡಿದ್ದು, ಮಾ.29 ರಂದು ಶುಕ್ರವಾರ ಬೆಳಗ್ಗೆ ಮನೆಗೆ ತಲುಪಿದೆ.

ಮೂವರ ಮೃತದೇಹ ಮಾ.29 ರಂದು ಬೆಳಗ್ಗೆ ಶಾಹುಲ್ ಹಮೀದ್ ಹಾಗೂ ಇಸಾಕ್ ರವರ ಮೃತದೇಹ ಬೆಳಗಿನ ಜಾವ ಉಜಿರೆ ಮೊಯ್ಯುದ್ದಿನ್ ಜುಮಾ ಮಸೀದಿ ಹಳೆಪೇಟೆಗೆ ತಲುಪಿದೆ ಹಾಗೂ ಸಿದ್ದೀಕ್ ರವರ ಮೃತದೇಹ ಶಿರ್ಲಾಲ್ ಮಸೀದಿಗೆ ತಲುಪಿದೆ.

Related posts

8 ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾದ ಗುರುವಾಯನಕರೆಯ ಏಕನಾಥ ಶೆಟ್ಟಿ ಸಹಿತ 29 ಸೈನಿಕರಿದ್ದ ಭಾರತೀಯ ಏರ್ ಫೋರ್ಸ್ ವಿಮಾನದ ಕುರುಹು ಪತ್ತೆ ವರದಿ

Suddi Udaya

ಸೆ. 14 – 21: ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನದಿಗೆ ಬಲೆ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಅಸಹಜವಾಗಿ ಸಾವು

Suddi Udaya

ಸೂಳಬೆಟ್ಟು ಹಾಲು ಉತ್ಪಾದಕ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ನಾಲ್ಕೂರು: ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯ ರಾಶಿಪೂಜೆ

Suddi Udaya
error: Content is protected !!