July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ : ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕಾಯರ್ತಡ್ಕ ಕುಲಾಡಿ ಸಂಪರ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣ

ಕಳೆoಜ: ಕಳೆದ ಹಲವಾರು ವರ್ಷಗಳ ಬಹುಬೇಡಿಕೆ ಕನಸು ನನಸಾಗಿದೆ. ಕಳೆಂಜ ಭಾಗದ ನಾಗರಿಕರಲ್ಲಿ ಮಂದಹಾಸದ ನಗುಬೀರಿದೆ. ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದ ಫಲವಾಗಿರೂ. 50.00 ಲಕ್ಷ ಅನುದಾನದಲ್ಲಿ
ಕಳೆಂಜ ಗ್ರಾಮದ ಕಾಯರ್ತಡ್ಕ ಕುಲಾಡಿ ಸಂಪರ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣಗೊಂಡಿದೆ. ಕೆಲವೇ ದಿನಗಳಲ್ಲಿ ಸಂಚಾರಕ್ಕೆ ಲಭ್ಯವಾಗಲಿದೆ ಎಂದು ವರದಿಯಾಗಿದೆ.

Related posts

ಮೇ 1: ದೇಲಂಪುರಿ ಕ್ಷೇತ್ರದಲ್ಲಿ ಮಳೆಗಾಗಿ ದೇವರಿಗೆ ಸೀಯಾಳ ಅಭಿಷೇಕ

Suddi Udaya

ಅನುಗ್ರಹ ಶಾಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

Suddi Udaya

ಪ್ರತಿಭಾ ಕಾರಂಜಿ ಮಿಮಿಕ್ರಿ ಸ್ಪರ್ಧೆ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿ ಮನೀಷ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ಮಕ್ಕಳಿಂದ ಶೈಕ್ಷಣಿಕ ಭೇಟಿ ಕಾರ್ಯಕ್ರಮ

Suddi Udaya

ಜಿ.ಪಂ. ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್‌ರ ಮಾತೃಶ್ರೀ ಸಿರಿಯಮ್ಮ ಹೊಸಂಗಡಿ ನಿಧನ

Suddi Udaya

ಬಿಸಿಯೂಟ ಸಿಬ್ಬಂದಿಗಳ ಮುಷ್ಕರದ ಹಿನ್ನಲೆ: ವಿದ್ಯಾರ್ಥಿಗಳಿಗೆ ಮನೆಯಿಂದಲೇ ಊಟದ ವ್ಯವಸ್ಥೆ ಕಲ್ಪಿಸಿದ ಸಮಾಜಸೇವಕ ಸಂತೋಷ್ ನಿನ್ನಿಕಲ್ಲು

Suddi Udaya
error: Content is protected !!