July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ ಶಕ್ತಿ ನಗರದ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಓರ್ವ ಸಾವು, ಇಬ್ಬರು ಗಂಭೀರ ಗಾಯ

ಬೆಳ್ತಂಗಡಿ: ಗುರುವಾಯನಕೆರೆಯ ಶಕ್ತಿ ನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ ಘಟನೆ ಮಾ.29ರಂದು ಮಧ್ಯಾಹ್ನ ನಡೆದಿದೆ.

ಗುರುವಾಯನಕೆರೆಯಿಂದ ಮೂಡಬಿದಿರೆಗೆ ಹೋಗುತ್ತಿದ್ದ ಕಾರು ಶಕ್ತಿನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್ ಗೆ ಡಿಕ್ಕಿಯಾಗಿದೆ. ಲಾಯಿಲ ನಿವಾಸಿ ಚಾಲಕ ಪ್ರೈಸ್ ಮ್ಯಾಥ್ಯೂ (32) ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ.

Related posts

ಸೇವಾ ನಿವೃತ್ತಿಗೊಳ್ಳುತ್ತಿರುವ ಕಳಿಯ ಪ್ರಾ.ಕೃ.ಪ.ಸ.ಸಂಘದ ಮಾರಾಟ ಸಹಾಯಕ ಶಿವರಾಮ್ ನಾಯ್ಕ್ ರಿಗೆ ಬೀಳ್ಕೊಡುಗೆ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ : ಕು | ನಿತ್ಯಶ್ರೀ ಖಂಡಿಗ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಪಜಿರಡ್ಕ: ನದಿಯಲ್ಲಿ ಮುಳುಗಿ ವಿದ್ಯಾರ್ಥಿ ನೀರುಪಾಲು

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಗೆ ರಾಜ್ಯಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಕೊಕ್ಕಡ ಸಂತ ಜೋನರ ಹಿ.ಪ್ರಾ.ಶಾಲೆ ಕೌಕ್ರಾಡಿ ಶಾಲಾ ಪ್ರಾರಂಭೋತ್ಸವ

Suddi Udaya

ಚಾರ್ಮಾಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಉದ್ಯೋಗ ಖಾತರಿ ವಿಶೇಷ ಗ್ರಾಮ ಸಭೆ, ಜಾಥಾ

Suddi Udaya
error: Content is protected !!