23.5 C
ಪುತ್ತೂರು, ಬೆಳ್ತಂಗಡಿ
June 8, 2026
ಬೆಳ್ತಂಗಡಿವರದಿ

ಜೆಸಿಐಯ ರಾಷ್ಟ್ರೀಯ ಉಪಾಧ್ಯಕ್ಷರಿಂದ ಬೆಳ್ತಂಗಡಿ ಜೆಸಿಐ ಗೆ ಮನ್ನಣೆ

ಬೆಳ್ತಂಗಡಿ : ಜೆಸಿಐ ಭಾರತದ ರಾಷ್ಟೀಯ ಉಪಾಧ್ಯಕ್ಷರ ಭೇಟಿ ಮಾ. 24ರಂದು ವಲಯ 15ರ ಜೆಸಿಐ ಕಾಪು ಘಟಕದ ಆತಿಥ್ಯದಲ್ಲಿ ನಡೆಯಿತು.

ಜೆಸಿಐ ಬೆಳ್ತಂಗಡಿ ಘಟಕವು ನಡೆಸುತ್ತಿರುವ ವ್ಯಕ್ತಿತ್ವ ವಿಕಾಸನ ಮತ್ತು ಸಾಮಾಜಿಕ ಕಾರ್ಯಕ್ರಮಗಳನ್ನು ಗುರುತಿಸಿ ಹಾಗೂ ಜೆಸಿಐ ಭಾರತದ ಬೆಳವಣಿಗೆ ಹಾಗೂ ಅಭಿವೃದ್ಧಿ ವಿಭಾಗಕ್ಕೆ ನೀಡುತ್ತಿರುವ ಕೊಡುಗೆಯನ್ನು ಗಮನಿಸಿಕೊಂಡು ರಾಷ್ಟ್ರೀಯ ಉಪಾಧ್ಯಕ್ಷರಾದ ಜೆಸಿ ಹರ್ಷವರ್ಧನ್ ರೆಡ್ಡಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಂಜಿತ್ ಎಚ್ ಡಿ ಇವರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ವಲಯ ಅಧ್ಯಕ್ಷರಾದ ಅಡ್ವೋಕೇಟ್ ಗಿರೀಶ್ ಎಸ್ ಪಿ, ಉಪಾಧ್ಯಕ್ಷರಾದ ಶಂಕರ್ ರಾವ್, ಬೆಳ್ತಂಗಡಿ ಘಟಕದ ಲೇಡಿ ಜೆಸಿ ಸಂಯೋಜಕರಾದ ಶ್ರುತಿ ರಂಜಿತ್, ಉಪಾಧ್ಯಕ್ಷರಾದ ಶೈಲೇಶ್ ಉಪಸ್ಥಿತರಿದ್ದರು.

Related posts

ಎಸ್‌ಡಿಎಂ ಡಿ.ಎಡ್. ಹಾಗೂ ಬಿ.ಎಡ್. ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಕಲ್ಮಂಜ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ನಡ ಸ. ಪ. ಪೂ. ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಕನ್ಯಾಡಿ ಯಕ್ಷಭಾರತಿಯಿಂದ ಮನೆ ಮನೆ ತಾಳಮದ್ದಳೆ ಚಾವಡಿಕೂಟ ಆರಂಭ

Suddi Udaya

ಜಲಪಾತ ವೀಕ್ಷಣೆ ಹಾಗೂ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

Suddi Udaya

ಬೆಳ್ತಂಗಡಿ, ಪುತ್ತೂರು ಮತ್ತು ಬಂಟ್ವಾಳದ ಹಲವು ಕಡೆ ಎನ್‌ಐಎ ದಾಳಿ

Suddi Udaya
error: Content is protected !!