September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಪುಂಜಾಲಕಟ್ಟೆ : ನಯನಾಡು ಸಮೀಪ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

ಪುಂಜಾಲಕಟ್ಟೆ: ಇಲ್ಲಿಯ ಉಳ್ತೂರು ಸಮೀಪ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.29 ರಂದು ನಡೆದಿದೆ.

ಪಿಲಾತಬೆಟ್ಟು ಗ್ರಾಮದ ನೈನಾಡು ತಿಮರಡ್ಡ ಮನೆಯ ನಿವಾಸಿ ಅಶೋಕ್ ಪೂಜಾರಿ(45ವ) ಮೃತಪಟ್ಟ ವ್ಯಕ್ತಿ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ .

Related posts

ರಸಪ್ರಶ್ನೆ ಸ್ಪರ್ಧೆ : ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ

Suddi Udaya

ಅಳದಂಗಡಿ 39ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಬ್ಧಿ ಸಾಂಸ್ಕೃತಿಕ ಹಬ್ಬ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಧರ್ಮಸ್ಥಳ : ಪೊಸೋಳಿಕೆ ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!