July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ : ಕೊಕ್ಕಡ ಶಾಖೆಯ ಸಂಚಾಲಕರಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು

ಕೊಕ್ಕಡ : ದಲಿತರನ್ನು ಅತ್ಯಂತ ನಿಕೃಷ್ಟವಾಗಿ, ಅತ್ಯಂತ ಕೆಟ್ಟ ಶಬ್ದಗಳಿಂದ ಮತ್ತು ಸಮಾನತೆಯ ದಲಿತರ ಅಸ್ಮಿತೆಯ ಪ್ರತೀಕವಾದ ಗೌರವ ನೀಡುವಂತ ನೀಲಿ ಬಣ್ಣದ ಶಾಲ್ ನ್ನು ತನ್ನ ಕೊಳಕು ಮನಸ್ಥಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಅನಾವರಣ ಮಾಡಿದ ಪ್ರವೀಣ್ ಮದ್ದಡ್ಕ. ಎಂಬ ವ್ಯಕ್ತಿಯ ಮೇಲೆ ಕೇಸ್ ದಾಖಲಿಸಿ ಸೂಕ್ತವಾದ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೊಕ್ಕಡ ಹೋಬಳಿ ಶಾಖೆಯ ಸಂಚಾಲಕರಾದ ಗಣೇಶ್ ಕಣಿಯೂರು ನೇತೃತ್ವದಲ್ಲಿ ಉಪ್ಪಿನಂಗಡಿ ಪೊಲೀಸ್ ಸ್ಟೇಷನ್ ನಲ್ಲಿ ದೂರು ನೀಡಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಸಂಘಟನಾ ಸಂಚಾಲಕರಾದ ನಾರಾಯಣ ಪುದುವೆಟ್ಟು ,ತಾಲೂಕು ಖಜಾಂಚಿ ಶ್ರೀಧರ್ ಕಳೆಂಜ , ಬಿ.ಕೆ.ಶೇಖರ್ ಕಣಿಯೂರು, ಜಿಲ್ಲಾ ಸಮಿತಿ ಸದಸ್ಯರಾದ ಸೇಸಪ್ಪ ನೆಕ್ಕಿಲು ,ಸುರೇಶ್ ಪುದುವೆಟ್ಟು ,ರಾಜೇಶ್ ಕಾಯರ್ತಡ್ಕ , ಕೂಸಪ್ಪ ಎನ್ ಉಪ್ಪಿನಂಗಡಿ ಉಪಸ್ಧಿತರಿದ್ದರು.

Related posts

ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದ ನಿರ್ಗಮಿತ ಟ್ರಸ್ಟಿಗಳಿಗೆ ಬೀಳ್ಕೊಡುಗೆ

Suddi Udaya

ಎಲ್‌.ಪಿ.ಜಿ ಸಿಲಿಂಡರ್‌ ದರ 100ರೂ ಕಡಿತ

Suddi Udaya

ವರ್ಷ ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದ ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ: ತುಕ್ಕು ಹಿಡಿಯುತ್ತಿರುವ ಮಿಷನರಿಗಳು

Suddi Udaya

ನಯನರಮ್ಯ ಧರ್ಮಸ್ಥಳ ಲಕ್ಷದೀಪೋತ್ಸದಲ್ಲಿ ಸನಾತನ ಸಂಸ್ಥೆಯ ಸಹಭಾಗ : ಡಾ. ಡಿ. ವೀರೇಂದ್ರ ಹೆಗ್ಡೆಯವರಿಂದ ಸನಾತನದ ವಿಶೇಷ ಗ್ರಂಥ ಪ್ರದರ್ಶನಕ್ಕೆ ಚಾಲನೆ

Suddi Udaya

ಪದ್ಮುಂಜದಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ಎಸ್.ಡಿ.ಪಿ.ಐ ನಿಯೋಗ ಭೇಟಿ

Suddi Udaya
error: Content is protected !!