23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ : ಕೊಕ್ಕಡ ಶಾಖೆಯ ಸಂಚಾಲಕರಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು

ಕೊಕ್ಕಡ : ದಲಿತರನ್ನು ಅತ್ಯಂತ ನಿಕೃಷ್ಟವಾಗಿ, ಅತ್ಯಂತ ಕೆಟ್ಟ ಶಬ್ದಗಳಿಂದ ಮತ್ತು ಸಮಾನತೆಯ ದಲಿತರ ಅಸ್ಮಿತೆಯ ಪ್ರತೀಕವಾದ ಗೌರವ ನೀಡುವಂತ ನೀಲಿ ಬಣ್ಣದ ಶಾಲ್ ನ್ನು ತನ್ನ ಕೊಳಕು ಮನಸ್ಥಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಅನಾವರಣ ಮಾಡಿದ ಪ್ರವೀಣ್ ಮದ್ದಡ್ಕ. ಎಂಬ ವ್ಯಕ್ತಿಯ ಮೇಲೆ ಕೇಸ್ ದಾಖಲಿಸಿ ಸೂಕ್ತವಾದ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೊಕ್ಕಡ ಹೋಬಳಿ ಶಾಖೆಯ ಸಂಚಾಲಕರಾದ ಗಣೇಶ್ ಕಣಿಯೂರು ನೇತೃತ್ವದಲ್ಲಿ ಉಪ್ಪಿನಂಗಡಿ ಪೊಲೀಸ್ ಸ್ಟೇಷನ್ ನಲ್ಲಿ ದೂರು ನೀಡಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಸಂಘಟನಾ ಸಂಚಾಲಕರಾದ ನಾರಾಯಣ ಪುದುವೆಟ್ಟು ,ತಾಲೂಕು ಖಜಾಂಚಿ ಶ್ರೀಧರ್ ಕಳೆಂಜ , ಬಿ.ಕೆ.ಶೇಖರ್ ಕಣಿಯೂರು, ಜಿಲ್ಲಾ ಸಮಿತಿ ಸದಸ್ಯರಾದ ಸೇಸಪ್ಪ ನೆಕ್ಕಿಲು ,ಸುರೇಶ್ ಪುದುವೆಟ್ಟು ,ರಾಜೇಶ್ ಕಾಯರ್ತಡ್ಕ , ಕೂಸಪ್ಪ ಎನ್ ಉಪ್ಪಿನಂಗಡಿ ಉಪಸ್ಧಿತರಿದ್ದರು.

Related posts

ವೇಣೂರು ಪಿಎಸ್ಐ ಅಕ್ಷಯ್ ಡಿ ಅವರಿಗೆ ವೇಣೂರು ಸೊಸೈಟಿಯಿಂದ ಗೌರವ

Suddi Udaya

ದೇಗುಲದ ಪರಿಸರದಲ್ಲಿ ತಿರುಗಾಡುತ್ತಿದ್ದ ಒಂಟಿ ಮಹಿಳೆಯನ್ನು ಅವರ ಊರಿಗೆ ಕಳುಹಿಸಿ ಮಾನವೀಯತೆ ಮೆರೆದ ಪೋಲೀಸ್ ಇಲಾಖೆ ಹಾಗೂ ಸಮಾಜ ಸೇವಕ ರವಿ ಕಕ್ಕೆಪದವು

Suddi Udaya

ಗುಂಡೂರಿ ವಿಪರಿತ ಮಳೆಗೆ ಗುಡ್ಡ ಕುಸಿತ

Suddi Udaya

ಬಳಂಜ ಶಿವಯ್ಯ ಭಂಡಾರಿಗೆ ಸನ್ಮಾನ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ವಿಭಾಗದ ವಿದ್ಯಾರ್ಥಿ‌‌ಸಂಘ ಉದ್ಘಾಟನಾ ಸಮಾರಂಭದೊಂದಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದಿಂದ ಕರಾವಳಿ ಭತ್ತದ ಬೆಳೆಯಲ್ಲಿ ಮೆಗ್ನೀಶಿಯಂ ಸಲ್ಫೇಟ್ ನ ಪ್ರಭಾವದ ಕುರಿತು ಕ್ಷೇತ್ರ ಪರಿಶೀಲನಾ ಕಾರ್ಯಕ್ರಮ

Suddi Udaya
error: Content is protected !!