September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ : ಕೊಕ್ಕಡ ಶಾಖೆಯ ಸಂಚಾಲಕರಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು

ಕೊಕ್ಕಡ : ದಲಿತರನ್ನು ಅತ್ಯಂತ ನಿಕೃಷ್ಟವಾಗಿ, ಅತ್ಯಂತ ಕೆಟ್ಟ ಶಬ್ದಗಳಿಂದ ಮತ್ತು ಸಮಾನತೆಯ ದಲಿತರ ಅಸ್ಮಿತೆಯ ಪ್ರತೀಕವಾದ ಗೌರವ ನೀಡುವಂತ ನೀಲಿ ಬಣ್ಣದ ಶಾಲ್ ನ್ನು ತನ್ನ ಕೊಳಕು ಮನಸ್ಥಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಅನಾವರಣ ಮಾಡಿದ ಪ್ರವೀಣ್ ಮದ್ದಡ್ಕ. ಎಂಬ ವ್ಯಕ್ತಿಯ ಮೇಲೆ ಕೇಸ್ ದಾಖಲಿಸಿ ಸೂಕ್ತವಾದ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೊಕ್ಕಡ ಹೋಬಳಿ ಶಾಖೆಯ ಸಂಚಾಲಕರಾದ ಗಣೇಶ್ ಕಣಿಯೂರು ನೇತೃತ್ವದಲ್ಲಿ ಉಪ್ಪಿನಂಗಡಿ ಪೊಲೀಸ್ ಸ್ಟೇಷನ್ ನಲ್ಲಿ ದೂರು ನೀಡಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಸಂಘಟನಾ ಸಂಚಾಲಕರಾದ ನಾರಾಯಣ ಪುದುವೆಟ್ಟು ,ತಾಲೂಕು ಖಜಾಂಚಿ ಶ್ರೀಧರ್ ಕಳೆಂಜ , ಬಿ.ಕೆ.ಶೇಖರ್ ಕಣಿಯೂರು, ಜಿಲ್ಲಾ ಸಮಿತಿ ಸದಸ್ಯರಾದ ಸೇಸಪ್ಪ ನೆಕ್ಕಿಲು ,ಸುರೇಶ್ ಪುದುವೆಟ್ಟು ,ರಾಜೇಶ್ ಕಾಯರ್ತಡ್ಕ , ಕೂಸಪ್ಪ ಎನ್ ಉಪ್ಪಿನಂಗಡಿ ಉಪಸ್ಧಿತರಿದ್ದರು.

Related posts

ಉಜಿರೆ ಎಸ್‌.ಡಿ.ಎಂ. ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಸ್ಕಾರ್ಫ್ ದಿನಾಚರಣೆ

Suddi Udaya

ಮುಂಡಾಜೆ ಯುವ ವಾಹಿನಿ ಸಂಚಲನಾ ಸಮಿತಿ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಾಜ್ಞಾನ ಸಚಿವ ಎನ್.ಎಸ್. ಬೋಸರಾಜು ಭೇಟಿ: ಅಂರ್ತಜಲ ವೃದ್ಧಿ ನಮ್ಮೆಲ್ಲರ ಜವಾಬ್ದಾರಿ

Suddi Udaya

ಮಾ.16: ಕನ್ಯಾಡಿ ಸೇವಾಭಾರತಿ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ ಸಾಧನ ಸಲಕರಣೆಗಳ ವಿತರಣೆ , ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ರಕ್ಷಿತ್ ಶಿವಾರಂ ರಿಂದ ಮನವಿ

Suddi Udaya

ಬಂದಾರು: ಮೈರೋಳ್ತಡ್ಕ ಸ.ಉ. ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya
error: Content is protected !!