22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಚರ್ಚ್ ಗಳಲ್ಲಿ ಗುಡ್ ಫ್ರೈಡೆ ಆಚರಣೆ

ಬೆಳ್ತಂಗಡಿ : ಇಂದು ಎಲ್ಲಾ ಕ್ರೈಸ್ ದೇವಾಲಯಗಳಲ್ಲಿ ಯೇಸು ಕ್ರಿಸ್ತರು ಶಿಲುಬೆ ಮರಣವನ್ನು ಸ್ಮರಿಸಿ ಪ್ರತ್ಯೇಕ ಪ್ರಾರ್ಥನೆಗಳು ಹಾಗೂ ಶಿಲುಬೆ ಹಾದಿ ನಡೆಸಲಾಯಿತು.

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಸಂತ ಲಾರೆನ್ಸರ ಮಹಾದೇವಲಯದಲ್ಲಿ ಧರ್ಮಧ್ಯಕ್ಷರಾದ ಲಾರೆನ್ಸ್ ಮುಕ್ಕುಯಿಯವರ ಕಾರ್ಮಿಕತ್ವದಲ್ಲಿ ಪ್ರಾರ್ಥನೆಗಳು ಜರಗಿತು. ಏಸುಕ್ರಿಸ್ತನ ಶಿಲುಬೆಯ ಮರಣವನ್ನು ಅನುಸ್ಮರಿಸಿ ತಮ್ಮ ಪಾಪಗಳ ಕುರಿತು ಪಶ್ಚಾತಾಪಟ್ಟು ಜನರು ತಮ್ಮ ಪಾಪ ಪರಿಹಾರಾರ್ಥವಾಗಿ ಶಿಲುಬೆಯ ಹಾದಿಯನ್ನು ನಡೆಸಿದರು. ಶಿಲುಬೆಯಲ್ಲಿ ಶತ್ರುಗಳಿಗಾಗಿ ಪ್ರಾರ್ಥಿಸಿ ತನ್ನನ್ನು ದ್ರೋಹಿಸಿದವರನ್ನು ಕ್ಷಮಿಸಿದ ಏಸುಕ್ರಿಸ್ತರು ನಮಗೆಲ್ಲರಿಗೂ ಮಾದರಿಯಾಗಲಿ ಎಂದು ಧರ್ಮದೀಕ್ಷನಾದ ಮುಕ್ಕುಯವರು ಕರೆಕೊಟ್ಟರು.

ಶಿಲುಬೆಯ ಗುರುತು ಕ್ಷಮೆಯ, ಕರುಣೆಯ, ಪ್ರೀತಿಯ ಗುರುತು. ಈ ಶಿಲುಬೆ ಸಹೋದರರನ್ನು ಪ್ರೀತಿಸಲು, ಕ್ಷಮೆ ಕೊಡಲು ಎಲ್ಲರಿಗೂ ಶಕ್ತಿ ನೀಡಲಿ ಎಂದು ಧರ್ಮ ಅಧ್ಯಕ್ಷರು ಎಲ್ಲರನ್ನೂ ಆಶೀರ್ವದಿಸಿದರು.

Related posts

ವಿಶ್ವ ಹಿಂದೂ ಪರಿಷತ್ ಭಜರಂಗದಳ ಪದ್ಮುಂಜ ಘಟಕ ನೂತನ ಸಮಿತಿಯ ರಚನೆ

Suddi Udaya

ಬಳಂಜ ಶಾಲೆಗೆ ಹಳೆವಿದ್ಯಾರ್ಥಿಗಳಿಂದ ಎರಡು ಟಿವಿ ಕೊಡುಗೆ

Suddi Udaya

ಅತ್ಯುತ್ತಮ ಪ್ರವಾಸಿ ತಾಣಗಳ ಸ್ಪರ್ಧೆಯಲ್ಲಿ ಕುತ್ಲೂರಿನ ಹರೀಶ್ ಡಾಕಯ್ಯ ಮತ್ತು ಶಿವರಾಜ್ ಅಂಚನ್ ರವರಿಗೆ ಪ್ರಶಸ್ತಿ: ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಗೌರರ್ವಾಪಣೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿಯ ಉದ್ಘಾಟನೆ

Suddi Udaya

ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘ ಮಂಗಳೂರು ವಿಭಾಗದ ವತಿಯಿಂದ ಪರಿಸರ ಪ್ರೇಮಿ ಸಚಿನ್ ಭಿಡೆ ಮುಂಡಾಜೆ ರವರಿಗೆ ಸನ್ಮಾನ

Suddi Udaya

ಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!