23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಚರ್ಚ್ ಗಳಲ್ಲಿ ಗುಡ್ ಫ್ರೈಡೆ ಆಚರಣೆ

ಬೆಳ್ತಂಗಡಿ : ಇಂದು ಎಲ್ಲಾ ಕ್ರೈಸ್ ದೇವಾಲಯಗಳಲ್ಲಿ ಯೇಸು ಕ್ರಿಸ್ತರು ಶಿಲುಬೆ ಮರಣವನ್ನು ಸ್ಮರಿಸಿ ಪ್ರತ್ಯೇಕ ಪ್ರಾರ್ಥನೆಗಳು ಹಾಗೂ ಶಿಲುಬೆ ಹಾದಿ ನಡೆಸಲಾಯಿತು.

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಸಂತ ಲಾರೆನ್ಸರ ಮಹಾದೇವಲಯದಲ್ಲಿ ಧರ್ಮಧ್ಯಕ್ಷರಾದ ಲಾರೆನ್ಸ್ ಮುಕ್ಕುಯಿಯವರ ಕಾರ್ಮಿಕತ್ವದಲ್ಲಿ ಪ್ರಾರ್ಥನೆಗಳು ಜರಗಿತು. ಏಸುಕ್ರಿಸ್ತನ ಶಿಲುಬೆಯ ಮರಣವನ್ನು ಅನುಸ್ಮರಿಸಿ ತಮ್ಮ ಪಾಪಗಳ ಕುರಿತು ಪಶ್ಚಾತಾಪಟ್ಟು ಜನರು ತಮ್ಮ ಪಾಪ ಪರಿಹಾರಾರ್ಥವಾಗಿ ಶಿಲುಬೆಯ ಹಾದಿಯನ್ನು ನಡೆಸಿದರು. ಶಿಲುಬೆಯಲ್ಲಿ ಶತ್ರುಗಳಿಗಾಗಿ ಪ್ರಾರ್ಥಿಸಿ ತನ್ನನ್ನು ದ್ರೋಹಿಸಿದವರನ್ನು ಕ್ಷಮಿಸಿದ ಏಸುಕ್ರಿಸ್ತರು ನಮಗೆಲ್ಲರಿಗೂ ಮಾದರಿಯಾಗಲಿ ಎಂದು ಧರ್ಮದೀಕ್ಷನಾದ ಮುಕ್ಕುಯವರು ಕರೆಕೊಟ್ಟರು.

ಶಿಲುಬೆಯ ಗುರುತು ಕ್ಷಮೆಯ, ಕರುಣೆಯ, ಪ್ರೀತಿಯ ಗುರುತು. ಈ ಶಿಲುಬೆ ಸಹೋದರರನ್ನು ಪ್ರೀತಿಸಲು, ಕ್ಷಮೆ ಕೊಡಲು ಎಲ್ಲರಿಗೂ ಶಕ್ತಿ ನೀಡಲಿ ಎಂದು ಧರ್ಮ ಅಧ್ಯಕ್ಷರು ಎಲ್ಲರನ್ನೂ ಆಶೀರ್ವದಿಸಿದರು.

Related posts

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ಎಸ್ .ಐ.ಟಿ ತನಿಖೆಗೆ ಆಗ್ರಹ: ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ ಆರಂಭ

Suddi Udaya

ಕುಕ್ಕಾವುನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ “ಸುವರ್ಣ ಸಮ್ಮಿಲನ”: ಮೋಹನ್ ಕುಮಾರ್ ಹಾಗೂ ರವಿ ಕಟಪಾಡಿ ಯವರಿಗೆ ಸುವರ್ಣ ಸೇವಾ ರತ್ನ ಪ್ರಶಸ್ತಿ ಪ್ರದಾನ: ಸೇವಾ ಪಥ ಸ್ಮರಣ ಸಂಚಿಕೆ ಬಿಡುಗಡೆ

Suddi Udaya

ಉಜಿರೆ ಎಸ್ ಡಿ ಎಂ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರುಷದ ಸ್ಪೆಷಲ್ ಆಫರ್

Suddi Udaya
error: Content is protected !!