23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬ್ಲಾಕ್ ಸಮಿತಿಗಳಿಗೆ ಲೋಕಸಭಾ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿಯಾಗಿ ಶಾಹುಲ್ ಹಮೀದ್ ಕೆ.ಕೆ. ಹಾಗೂ ಲೋಕೇಶ್ವರಿ ವಿನಯಚಂದ್ರ ನೇಮಕ

ಲೋಕಸಭಾ ಚುನಾವಣೆಯ ದ.ಕ.ಜಿಲ್ಲಾ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಮಿತಿಯ ಉಸ್ತುವಾರಿಯಾಗಿರುವ ಮಾಜಿ ಸಚಿವರು, ಕೆ.ಪಿ.ಸಿ.ಸಿ.ಉಪಾದ್ಯಕ್ಷರಾಗಿರುವ ಬಿ. ರಮಾನಾಥ ರೈಯವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನಗರ ಬ್ಲಾಕ್ ಸಮಿತಿಗೆ ಚುನಾವಣಾ ಪ್ರಚಾರ ಸಮಿತಿಯ ಉಸ್ತುವಾರಿಯನ್ನಾಗಿ ಕೆ.ಕೆ. ಶಾಹುಲ್ ಹಮೀದ್ ರವರನ್ನು ಮತ್ತು ಗ್ರಾಮೀಣ ಬ್ಲಾಕ್ ಸಮಿತಿಗೆ ಚುನಾವಣಾ ಪ್ರಚಾರ ಸಮಿತಿಯ ಉಸ್ತುವಾರಿಯನ್ನಾಗಿ ಶ್ರೀಮತಿ ಲೋಕೇಶ್ವರಿ ವಿನಯಚಂದ್ರ ರವರನ್ನು ನೇಮಕ ಮಾಡಿದ್ದಾರೆ.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್ ನಿಂದ ಹಿರಿಯ ಛಾಯಾಗ್ರಾಹಕ ಎನ್ ಎ ಗೋಪಾಲ್ ರಿಗೆ ಸನ್ಮಾನ

Suddi Udaya

ಮಡಂತ್ಯಾರು ಸಹಕಾರಿ ಸಂಘದ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ನಿರ್ದೇಶಕ ಸ್ಥಾನ 7 ರಿಂದ 9 ಕ್ಕೆ ಏರಿಕೆ

Suddi Udaya

ಸ್ಪಂದನಾ ಸೇವಾ ಸಂಘದ 116ನೇ ಸೇವಾ ಯೋಜನೆಯ ಧನಸಹಾಯ ವಿತರಣೆ

Suddi Udaya

ಸಿಎ ಅಂತಿಮ ಪರೀಕ್ಷೆ: ಆರಂಬೋಡಿಯ ಸುರಕ್ಷಾ ಶೆಟ್ಟಿ ಉತ್ತೀರ್ಣ

Suddi Udaya

ಓಡಿಲ್ನಾಳ ಶಾಲಾ ವಿದ್ಯಾರ್ಥಿಗಳಿಗೆ ನೆರಿಯ ಸ್ಟೇಶನ್ ಇಂಚಾರ್ಜ್ ಪೆಟ್ರೋನೆಟ್ ವತಿಯಿಂದ ಬ್ಯಾಗ್ ಹಾಗೂ ಲೇಖನಿ ಸಾಮಾಗ್ರಿ ವಿತರಣೆ

Suddi Udaya

ಪದ್ಮುಂಜ : ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya
error: Content is protected !!