ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಉಸ್ತುವಾರಿಯಾಗಿ ಶೇಖರ್ ಕುಕ್ಕೇಡಿ ಆಯ್ಕೆ

Suddi Udaya

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ದ.ಕ ಲೋಕಸಭಾ ಚುನಾವಣೆಗೆ ವಿಧಾನ ಸಭಾ ಕ್ಷೇತ್ರದ ಪ್ರಚಾರ ಸಮಿತಿಯ ಉಸ್ತುವಾರಿಯಾಗಿ ಶೇಖರ್ ಕುಕ್ಕೇಡಿ ರವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ, ದಕ್ಷಿಣ ಕನ್ನಡ ಚುನಾವಣಾ ಪ್ರಚಾರ ಉಸ್ತುವಾರಿ ಬಿ.ರಮಾನಾಥ ರೈ ರವರು ನೇಮಕಗೊಳಿಸಿದ್ದಾರೆ.

ಶೇಖರ್ ಕುಕ್ಕೇಡಿರವರು ಜಿ.ಪಂ ಮಾಜಿ ಸದಸ್ಯ, ಕಾಂಗ್ರೇಸ್ ಎಸ್ಸಿ ಘಟಕದ ಜಿಲ್ಲಾ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Leave a Comment

error: Content is protected !!