32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಪ್ಲೇಸ್ಮೆಂಟ್ ಸೆಲ್ ಸಹಯೋಗದಲ್ಲಿ “ಲೈಫ್ ಆನ್ ರಿಗ್” ವಿಶೇಷ ಉಪನ್ಯಾಸ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಇಲ್ಲಿನ ವಾಣಿಜ್ಯ ಸಂಘ ಮತ್ತು ಪ್ಲೇಸ್ಮೆಂಟ್ ಸೆಲ್ ಸಹಯೋಗದಲ್ಲಿ “ಲೈಫ್ ಆನ್ ರಿಗ್” ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಗಿತ್ತು .

ಮುಂಬೈನ ಜಾನ್ ಡಿ ಸಿಲ್ವ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಸಮುದ್ರದಲ್ಲಿ ಕಚ್ಚಾ ತೈಲವನ್ನು ತೆಗೆಯುವ ಪ್ರಕ್ರಿಯೆ ಹಾಗೂ ಸದರಿ ಉದ್ಯಮದಲ್ಲಿ ದೊರೆಯುವ ವಿವಿಧ ಉದ್ಯೋಗ ಅವಕಾಶಗಳ ಬಗ್ಗೆ ಸವಿವರವಾಗಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನ ಅಧಿಕಾರಿ ಡಾ. ಸುಬ್ರಹ್ಮಣ್ಯ ಕೆ ಇವರು ವಹಿಸಿದ್ದರು.

ವಿಭಾಗ ಮುಖ್ಯಸ್ಥರಾದ ಪ್ರೊಫೆಸರ್ ಪದ್ಮನಾಭ ಕೆ ಹಾಗೂ ಕಾರ್ಯಕ್ರಮ ಆಯೋಜಕರಾದ ಪ್ರೊಫೆಸರ್ ಸುರೇಶ್ ವಿ ಹಾಗೂ ಆಂತರಿಕ ಗುಣಮಟ್ಟ ಭರವಸ ಕೋಶದ ಸಂಯೋಜಕರಾದ ಡಾ. ಕುಶಲಪ್ಪ ಹಾಗೂ ಸ್ನಾತಕೋತ್ತರ ವಿಭಾಗದ ಸಂಚಾಲಕರಾದ ಡಾ. ರವಿ ಎಂ ಏನ್ ಉಪಸ್ಥಿತರಿದ್ದರು.

ಪ್ರೊಫೆಸರ್ ನವೀನ್ ಹಾಗೂ ಪ್ರೊಫೆಸರ್ ರಾಜೇಶ್ವರಿ ಎಚ್ಎಸ್ ಕಾರ್ಯಕ್ರಮವನ್ನು ಸಂಯೋಜಿಸಿದರು. ಕುಮಾರಿ ಸಂಜನಾ ಸ್ವಾಗತಿಸಿ, ವಿಜಯಲಕ್ಷ್ಮಿ ಸಂಪನ್ಮೂಲ ವ್ಯಕ್ತಿಗಳ ಪರಿಚಯ ಮಾಡಿದರು. ಅಬಿಷ ವಂದಿಸಿದರು. ಅಪೇಕ್ಷ ಕಾರ್ಯಕ್ರಮವನ್ನು ನಿರೂಪಿಸಿದರು

Related posts

ಪ್ರವರ್ಗ-1 ರಲ್ಲಿರುವ ಹಿಂದುಳಿದ ಜಾತಿಯ ಮೀನುಗಾರ ಮೊಗೇರರಿಗೆ ಪ.ಜಾತಿಯ ಪ್ರಮಾಣ ಪತ್ರ ನೀಡುವ ಹುನ್ನಾರದ ವಿರುದ್ಧ ಚುನಾವಣೆ ಬಳಿಕ ಪ್ರತಿಭಟನೆ: ಅಶೋಕ್ ಕೊಂಚಾಡಿ

Suddi Udaya

ರಾತ್ರಿ ರಸ್ತೆಯಲ್ಲಿ ಹೋಗುತ್ತಿದ್ದ ರಿಕ್ಷಾ ಮೇಲೆ ಕಾಡುಕೋಣ ದಾಳಿ: ರಿಕ್ಷಾದಲ್ಲಿದ್ದ ಪುತ್ರ ದಿಲ್ಸನ್ ಗೆ ಗಾಯ ತಂದೆ ಡೆನ್ನಿಸ್ ಅಪಾಯದಿಂದ ಪಾರು

Suddi Udaya

ಬೆಳ್ತಂಗಡಿಯಲ್ಲಿ ಅಗ್ನಿ ಅನಾಹುತಗಳ ತಡೆಗಟ್ಟುವ ಕುರಿತು ಅಗ್ನಿಶಾಮಕ ದಳದಿಂದ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕೊಯ್ಯೂರು ಗ್ರಾಮ ಸಮಿತಿ ಮಹಾಸಭೆ ಮತ್ತು ವಾರ್ಷಿಕ ಸಮಾವೇಶ

Suddi Udaya

ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಸ್ವಾಮೀಜಿಗಳ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಸನ್ಮಾನ

Suddi Udaya
error: Content is protected !!