July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅರಸಿನಮಕ್ಕಿ ರೇಣುಕಾ ಸುಧೀರ್ ಇವರ “ಮರುಗದಿರು ಮನವೇ” ಕೃತಿ ಲೋಕಾರ್ಪಣೆ

ಬೆಳ್ತಂಗಡಿ: ಮಂಗಳೂರು ಪುರಭವನದಲ್ಲಿ ನಡೆದ 26 ನೆಯ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ, ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಜೋಶಿ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಯಂ. ಪಿ. ಶ್ರೀನಾಥ್, ಸಮ್ಮೇಳನಾಧ್ಯಕ್ಷರಾದ ಶ್ರೀಮತಿ ಭುವನೇಶ್ವರಿ ಹೆಗಡೆ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಪ್ರದೀಪ್ ಕುಮಾರ್ ಕಲ್ಕೂರ ಮತ್ತು ಇನ್ನಿತರ ಮಹನೀಯರ ಉಪಸ್ಥಿತಿಯಲ್ಲಿ , ಬೆಳ್ತಂಗಡಿ ತಾಲೂಕು ಅರಸಿನಮಕ್ಕಿಯ ಶ್ರೀಮತಿ ರೇಣುಕಾ ಸುಧೀರ್ ಇವರ ಲೇಖನಗಳ ಸಂಕಲನ “ಮರುಗದಿರು ಮನವೇ” ಎಂಬ ಕೃತಿ ಲೋಕಾರ್ಪಣೆಗೊಂಡಿತು.

Related posts

ಜಾಗತಿಕ ಹಾದಿಯಲ್ಲಿ ಅಗ್ರಿಲೀಫ್‌ಗೆ ಭಾರೀ ಬಲ: ರೂ.10 ಕೋಟಿ ನಿಧಿ ಸಂಗ್ರಹ — ಭಾರತ ಮತ್ತು ಯುರೋಪ್–ಯುಕೆ ವಿಸ್ತರಣೆಗೆ ವೇಗ

Suddi Udaya

ಉಜಿರೆ: ಮಹಾಮಳೆಗೆ ಎಸ್.ಡಿ.ಎಂ ಆಸ್ಪತ್ರೆಯ ಸಮೀಪ ಕಂಪೌಂಡ್ ಕುಸಿತ: ಸ್ಕೂಟಿ, ಬೈಕ್ ಜಖಂ: ಬೀಳುವ ಹಂತದಲ್ಲಿದೆ ವಾಸದ ಮನೆ

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನ: ವ್ಯವಸ್ಥಾಪನಾ ಸಮಿತಿಯ 9 ಸದಸ್ಯ ಸ್ಥಾನಕ್ಕೆ 28 ಮಂದಿ ಅರ್ಜಿ

Suddi Udaya

ಏ.17: ಬೆಳ್ತಂಗಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಶನಿಪೂಜೆ

Suddi Udaya

 ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಶಾಲೆಯ ಗೈಡ್ಸ್  ದ್ವಿತೀಯ ಸ್ಥಾನ

Suddi Udaya

ಪುಂಜಾಲಕಟ್ಟೆ : ದಾಖಲೆ ಇಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ ರೂ.10 ಲಕ್ಷ ಹಣ ವಶ

Suddi Udaya
error: Content is protected !!