July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್ ‘ ಕಾರ್ಯಕ್ರಮ

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ ಉಜಿರೆಯ ಕಿಂಡರ್ ಗಾರ್ಟನ್ ವಿಭಾಗದಿಂದ ಹೊರಹೋಗುವ ವಿದ್ಯಾರ್ಥಿಗಳಿಂದ ಬುಧವಾರ ‘ಮೈ ನೆಕ್ಸ್ಟ್ ಸ್ಟೆಪ್’ ಎಂಬ ವಿನೂತನ ಕಾರ್ಯಕ್ರಮ ನಡೆಯಿತು. ಕಿಂಡರ್ ಗಾರ್ಟನ್ ಯುಕೆಜಿ ಎ, ಬಿ, ಸಿ ವಿಭಾಗಗಳ ಮಕ್ಕಳಿಂದ ಸಂಯುಕ್ತವಾಗಿ ನಡೆದ ಈ ವೈವಿಧ್ಯಮಯ ಕಾರ್ಯಕ್ರಮದಲ್ಲಿ “ಬ್ಲ್ಯೂ ಜಾಕಲ್” ಎಂಬ ಕಥಾ ಪ್ರಹಸನ ನಡೆಯಿತು. ಅಗಸ್ತ್ಯ ಈ ಕಾರ್ಯಕ್ರಮವನ್ನು ನಿರೂಪಿಸಿದರು.

ಮೈ ಸ್ಕೂಲ್, ಹಣ್ಣುಹಂಪಲುಗಳು, ಮೈ ಫ್ಯಾಮಿಲಿ, ತರಕಾರಿಗಳು, ಮೈ ಕಂಟ್ರಿ, ಪ್ರಾಣಿಗಳು ‌ಈ ವಿಷಯಗಳ ಬಗ್ಗೆ ಫಾರಿಶ್, ಸಾನಿಧ್ಯ, ಧೀಮನ್ ಜೈನ್, ಮನಸ್ವಿನಿ, ಧನ್ವಿತ್, ಸಂಚಿತಾ ಮಾತನಾಡಿದರು.

ದೇಶದ ಮಹಾನ್ ವ್ಯಕ್ತಿಗಳಿಗೆ ಗೌರವ ಸಲ್ಲಿಸುವ “ಚಪ್ಪಾಳೆ”ಎಂಬ ನೃತ್ಯ ನಾಟಕ, ಆಕ್ಷನ್ ಸೋಂಗ್, ‘ಐ ಆ್ಯಮ್ ರೆಡಿ ಟು ಗೋ’ ನೃತ್ಯವನ್ನು ಪ್ರಸ್ತುತ ಪಡಿಸಿದರು.

ಸಭಾ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಮಕ್ಕಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಆಕ್ಯಾ ಜೈನ್, ಶಾನ್ವಿ ಪ್ರಭು, ರಿಯಾನ್ಶಿ, ಸಾನಿಧ್ಯ ರವರು ಪ್ರಾರ್ಥಿಸಿದರು.
ಕೃದಯ್‌ ನವೀನ್ ಸ್ವಾಗತಿಸಿ, ಸಂಚಿತಾ ವಂದಿಸಿದರು.

Related posts

ಚಾರ್ಮಾಡಿ ಘಾಟ್‌ನಲ್ಲಿ ಕಾಣಿಸಿಕೊಂಡ ಕಾಡಾನೆ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಗೆ “ಅತ್ಯುತ್ತಮ ಎನ್‌.ಜಿ.ಒ” ಪ್ರಶಸ್ತಿ

Suddi Udaya

ಶ್ರೀರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ವಂಚನೆ ಪ್ರಕರಣ:ಸೊಸೈಟಿಯಲ್ಲಿ ಎರಡು ದಿನದ ಸಿಐಡಿ ಶೋಧ ಅಂತ್ಯ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ವೈಜಣ್ಣರವರಿಂದ ಕಲ್ಮಂಜ ರಮೇಶ್ ನಾಯ್ಕ ರವರ ಅಡಿಕೆ ತೋಟ ರಚನೆಯ ಪರಿಶೀಲನೆ

Suddi Udaya

ಕಲ್ಮಂಜದಲ್ಲಿ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಕಾರ್ಯಕ್ರಮ

Suddi Udaya

ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ 28ನೇ ವರ್ಷದ ಸಂಭ್ರಮ “ಮಕ್ಕಳ ಹಬ್ಬ

Suddi Udaya
error: Content is protected !!