25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ಪವಿತ್ರ ಗುರುವಾರ

ಸಂತ ಜೋನರ ದೇವಾಲಯ ಕೌಕ್ರಾಡಿ-ಕೊಕ್ಕಡದಲ್ಲಿ ಪವಿತ್ರ ಗುರುವಾರದಂದು ಪ್ರಧಾನ ಯಾಜಕರಾಗಿ ಮಂಗಳೂರು ಜೆಪ್ಪು ಸೆಮಿನರಿಯ ಪ್ರಾದ್ಯಾಪಕರಾದ ವಂದನೀಯ ಜೋಸೆಫ್ ಪ್ರವೀಣ್ ಡಿಸೋಜರವರು ಬಲಿಪೂಜೆ ನೆರವೇರಿಸಿ ಪ್ರವಚನ ನೀಡಿದರು.

ಯೇಸು ಕ್ರಿಸ್ತರು ಶಿಷ್ಯರ ಪಾದ ತೊಳೆದಂತೆ ಚರ್ಚ್ ನ ಧರ್ಮಗುರುಗಳಾದ ವಂದನೀಯ ಜಗದೀಶ್ ಪಿಂಟೊರವರು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.

ಸ್ತ್ರಿ ಸಂಘಟನೆ ಹಾಗೂ ಇತರ ಆಯೋಗದ ಸದಸ್ಯರು ನೆರವೇರಿಸಿದ ಆರಾಧನಾ ವಿಧಿಯಲ್ಲಿ ಎಲ್ಲಾ ಭಕ್ತಾದಿಗಳು ಪಾಲ್ಗೊಂಡರು.

Related posts

ಉಜಿರೆ ಶ್ರೀ ಧ.ಮಂ.ಕಾಲೇಜಿನಲ್ಲಿ “MS Excel with Power BI” ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮ

Suddi Udaya

ಅ.28-29 ರಂದು ನಡೆಯಲಿರುವ “ವಿಶ್ವ ಬಂಟರ ಸಮ್ಮೇಳನದ” ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಿಂದ ಈದ್ ಮಿಲಾದ್ ರ್‍ಯಾಲಿ

Suddi Udaya

ಸಿ ಎಸ್ ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅದ್ವಿತೀಯ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

Suddi Udaya

ಇನ್ನೂ ಡಾಮರೀಕರಣ ಕಾಣದ ಲಾಯಿಲ ಗ್ರಾ.ಪಂ. ವ್ಯಾಪ್ತಿಯ ರಸ್ತೆಗಳು

Suddi Udaya
error: Content is protected !!