22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೂಂಜಾ ಶ್ರೀ ಪಂಚದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಭೇಟಿ

ದ.ಕ. ಲೋಕಸಭಾ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ರವರು ಸಿದ್ದಕಟ್ಟೆ ಸಮೀಪದ ಪೂಂಜಾ ಶ್ರೀ ಪಂಚದುರ್ಗ ಪರಮೇಶ್ವರಿ ವಾರ್ಷಿಕ ಜಾತ್ರಾ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ, ದೇವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಜಗದೀಶ ಕೊಲ್ಯ, ರಾಕೇಶ್ ಶೆಟ್ಟಿ, ಜಯಕರ ಶೆಟ್ಟಿ, ಮಧುಸೂದನ್ ಸಾಲಿಯಾನ್, ಸುಧೀಂದ್ರ ಕಲಾಯಿ, ಅಶೋಕ್ ಪೂಜಾರಿ, ಅಶೋಕ್ ಆಚಾರ್ಯ, ರಾಜೇಶ್, ಸುದರ್ಶನ್ ಮಂಜಿಲ, ಸುದರ್ಶನ್ ಹಕ್ಕೇರಿ, ದಾಮೋದರ ಪೂಜಾರಿ, ದಿನೇಶ್ ಶೆಟ್ಟಿಗಾರ್, ಹರೀಶ್ ಮಂಜಿಲ, ಆರೀಫ್, ರಮೇಶ್ ಮಂಜಿಲ, ಲೋಕೇಶ್ ಕಂಬಳದೋಡಿ, ಅರುಣ್ ಮಂಜಿಲ, ಸುದರ್ಶನ್, ನವೀನ್ ಮಂಜಿಲ, ಒಬ್ಬಯ್ಯ ಹೊಕ್ಕಾಡಿಗೋಳಿ ಮತ್ತಿತರು ಉಪಸ್ಥಿತರಿದ್ದರು.

Related posts

ಮೂರು ತಿಂಗಳ ಹಿಂದೆ ಗೇರುಕಟ್ಟೆ ಕೆರೆಯಲ್ಲಿ ಸಿಕ್ಕ ಶವದ ಗುರುತು ಪತ್ತೆ: ಮೃತಪಟ್ಟವರು ಗೇರುಕಟ್ಟೆಯ ಉಮರ್ ಫಾರೂಕ್ ಡಿಎನ್‌ಎ ವರದಿಯಲ್ಲಿ ದೃಢ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಪ್ರೊ. ಪದ್ಮನಾಭ ಕೆ. ಅಧಿಕಾರ ಸ್ವೀಕಾರ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ ವಿಶೇಷ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಕೃತೋತ್ಸವ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಕುಮಾರವ್ಯಾಸ ನಮನ, ಮುದ್ದಣ ಸ್ಮರಣೆ

Suddi Udaya

ಪಾರೆಂಕಿ ಖಾಸಗಿ ವ್ಯಕ್ತಿಯಿಂದ ಸಾರ್ವಜನಿಕ ಕಾಲು ದಾರಿಗೆ ತಡೆಯಾಗಿದ್ದು, ತೆರವುಗೊಳಿಸಲು ಆಗ್ರಹ: ಸಾರ್ವಜನಿಕರು, ಕೃಷಿಕರ ಕುಂದುಕೊರತೆಗಳ ನಿವಾರಣೆಗೆ ಕನ್ನಡ ಸೇನೆ ಕರ್ನಾಟಕ ಹೋರಾಟ

Suddi Udaya
error: Content is protected !!