July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಂದಾರು ಶ್ರೀ ವಿಷ್ಣುಮೂರ್ತಿ ದೇವರ 22 ನೇ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜಾ

ಬಂದಾರು :ಬಂದಾರು ಗ್ರಾಮದ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ (ರಿ.)ಪೆಲತ್ತಿಮಾರು- ಬಂದಾರು, ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಬಂದಾರು ಒಕ್ಕೂಟ, ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಬಂದಾರು, ಜನಜಾಗೃತಿ ಗ್ರಾಮ ಸಮಿತಿ ಬಂದಾರು ಇವುಗಳ ಸಹಕಾರದೊಂದಿಗೆ ಶ್ರೀ ವಿಷ್ಣುಮೂರ್ತಿ ದೇವರ 22 ನೇ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮವವು ಮಾರ್ಚ್ 30 ರಂದು ಶ್ರೀ ಕ್ಷೇತ್ರದಲ್ಲಿ ಜರುಗಿತು .

ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಭೇಟಿ ನೀಡಿ ಶ್ರೀ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸಿ ದೇವರ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ವಿವಿಧ ಸಮಿತಿಯ ಪ್ರಮುಖರು, ಹಿರಿಯರು, ಗಣ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಜೂ.7: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ, ದಂತಾ ಚಿಕಿತ್ಸಾ ಮತ್ತು ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ : ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಅಹ್ವಾನ

Suddi Udaya

ಮುಡಿಪು ಜವಾಹರ್ ನವೋದಯ ಶಾಲೆಗೆ ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿ ಕು| ಯತಿಕ್ ಕೆ. ಎಸ್ ಆಯ್ಕೆ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳದ  ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಜಾತ್ರಾ ಮಹೋತ್ಸವ, ಆಮಂತ್ರಣ ದಶಮಾನೋತ್ಸವ ಸಂಭ್ರಮ: ಉದ್ಯಮಿ ಮೋಹನ್ ಕುಮಾರ್‌ರವರಿಂದ ಅಮ್ಯೂಸ್‌ಮೆಂಟ್ ಉದ್ಘಾಟನೆ

Suddi Udaya

ಮದ್ದಡ್ಕ : ಮನೀಶ್ ಹೋಟೆಲ್ ಮಾಲಕ ರಮೇಶ್ ಪೂಜಾರಿ ನಿಧನ

Suddi Udaya
error: Content is protected !!