23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಿಂದ ಹೊಗೆ ಮನೆಗೆ ಬೆಂಕಿ‌ ಬಿದ್ದು ನಷ್ಟ ಅನುಭವಿಸಿದ ಕಿನ್ನಿ ಗೌಡರಿಗೆ ಪರಿಹಾರ ನಿಧಿ ಹಸ್ತಾಂತರ

ಉಜಿರೆ: ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಸದಸ್ಯರಾದ ಕಿನ್ನಿ ಗೌಡ ಯಾನೆ ವೀರಪ್ಪ ಗೌಡ, ಚಾರ್ಮಾಡಿ ಇವರ ಹೊಗೆ ಮನೆಯು ಮಾ.16 ರಂದು ಸುಟ್ಟು ಹೋಗಿದ್ದು, ಸಂಘದ ಆಡಳಿತ ಮಂಡಳಿ ನಿರ್ಣಯದಂತೆ ರೂ.10000/- ಪರಿಹಾರದ ಚೆಕ್ಕನ್ನು ಸಂಘದ ವತಿಯಿಂದ ಮಾ. 30 ರಂದು ಸಂಘದ ಉಪಾಧ್ಯಕ್ಷರಾದ ಅನಂತ ಭಟ್ ಎಂ. ಮತ್ತು ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿ ಇವರು ಅವರ ಮನೆಗೆ ತೆರಳಿ ಹಸ್ತಾಂತರಿಸಿದರು.

Related posts

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್‌ ಅರ್ಜಿ ಆಹ್ವಾನ

Suddi Udaya

ಭಾರೀ ಗಾಳಿ ಮಳೆ: ನೆರಿಯ ನೆಕ್ಕರೆಯಲ್ಲಿ ಮನೆಗೆ ಮರ ಬಿದ್ದು ಹಾನಿ

Suddi Udaya

ಅಕ್ರಮವಾಗಿ ದಾಸ್ತಾನು ಮಾಡಿದ್ದ ಡಿಸೇಲ್ ಪತ್ತೆ: ಬೆಳ್ತಂಗಡಿ ಡಿವೈಎಸ್ಪಿ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಧರ್ಮಸ್ಥಳ: ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಪೊಸೋಳಿಕೆ ಅಂಗನವಾಡಿ ಕೇಂದ್ರಕ್ಕೆ ದೂರದರ್ಶನ ಕೊಡುಗೆ

Suddi Udaya

ಬಳಂಜ: ಬೊಳ್ಳಾಜೆ ಚೆಲುವಮ್ಮ ಪೂಜಾರ್ತಿ ನಿಧನ

Suddi Udaya
error: Content is protected !!