25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಿಂದ ಹೊಗೆ ಮನೆಗೆ ಬೆಂಕಿ‌ ಬಿದ್ದು ನಷ್ಟ ಅನುಭವಿಸಿದ ಕಿನ್ನಿ ಗೌಡರಿಗೆ ಪರಿಹಾರ ನಿಧಿ ಹಸ್ತಾಂತರ

ಉಜಿರೆ: ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಸದಸ್ಯರಾದ ಕಿನ್ನಿ ಗೌಡ ಯಾನೆ ವೀರಪ್ಪ ಗೌಡ, ಚಾರ್ಮಾಡಿ ಇವರ ಹೊಗೆ ಮನೆಯು ಮಾ.16 ರಂದು ಸುಟ್ಟು ಹೋಗಿದ್ದು, ಸಂಘದ ಆಡಳಿತ ಮಂಡಳಿ ನಿರ್ಣಯದಂತೆ ರೂ.10000/- ಪರಿಹಾರದ ಚೆಕ್ಕನ್ನು ಸಂಘದ ವತಿಯಿಂದ ಮಾ. 30 ರಂದು ಸಂಘದ ಉಪಾಧ್ಯಕ್ಷರಾದ ಅನಂತ ಭಟ್ ಎಂ. ಮತ್ತು ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿ ಇವರು ಅವರ ಮನೆಗೆ ತೆರಳಿ ಹಸ್ತಾಂತರಿಸಿದರು.

Related posts

ಬೆಳಾಲು ಕೀನ್ಯಾಜೆ ನದಿಯಿಂದ ಅಕ್ರಮ ಮರಳು ಸಾಗಾಟ ಪತ್ತೆ

Suddi Udaya

ಮದ್ಧಡ್ಕ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋ. ವತಿಯಿಂದ ರೂ.2ಲಕ್ಷ ಸಹಾಯಧನ

Suddi Udaya

ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಪಿ ಅಧಿಕಾರ ಸ್ವೀಕಾರ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!