30.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ವೇಣೂರು: ಅಕ್ರಮ ಗೋ ಸಾಗಾಟ: ಆರೋಪಿಗಳು ಪೊಲೀಸರ ವಶ

ವೇಣೂರು : ವೇಣೂರು ಠಾಣಾ ವ್ಯಾಪ್ತಿಯ ಬಜಿರೆ ಎಂಬಲ್ಲಿ ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಗೋ ಸಾಗಾಟದ ಪ್ರಕರಣವನ್ನು ವೇಣೂರು ಪೊಲೀಸರು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿರುವ ಘಟನೆ ವರದಿಯಾಗಿದೆ.

ವಾಹನದಲ್ಲಿ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ 4 ದನಗಳನ್ನು ರಕ್ಷಣೆ ಮಾಡಲಾಗಿದೆ. ಇತ್ತೀಚೆಗೆ ತಾಲೂಕಿನ ಅಲ್ಲಲ್ಲಿ ಅಕ್ರಮ ಕಸಾಯಿಖಾನೆಗಳು ತಲೆಯೆತ್ತುತ್ತಿದ್ದು , ಗೋವುಗಳನ್ನು ಕದ್ದು ಸಾಗಾಟ ಮಾಡುವ ದಂಧೆ ರಾಜಾರೋಷವಾಗಿ ನಡೆಯುತ್ತಿದೆ ಇದರ ಬಗ್ಗೆ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಬ್ಯಾಂಕ್ ನಿಂದ ಸಾಲ ಪಡೆದು ಹೈನುಗಾರಿಕೆ ಮಾಡಿಕೊಂಡು ದಿನಗಳನ್ನು ಕಳೆದು ಕೊಂಡಿರುವ ಹೈನುಗಾರರು ಒತ್ತಾಯಿಸಿದ್ದಾರೆ.

Related posts

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 97014 ಅಂತರದಿಂದ ಭಾರಿ ಮುನ್ನಡೆ

Suddi Udaya

ಮಾ.6 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕುಕ್ಕೆ ಸುಬ್ರಹಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ದಂಪತಿ ಭೇಟಿ

Suddi Udaya

ಬ್ರೂನೇ ದೇಶಕ್ಕೆ ಭಾರತದ ಪ್ರಧಾನಿ‌ ನರೇಂದ್ರ ಮೋದಿಜೀಯವರ ಆಗಮನ: ಬ್ರೂನೇ ದೇಶದಲ್ಲಿ ನೆಲೆಸಿರುವ ಬಳಂಜ ಶಶಿಧರ ಹೆಗ್ಡೆ ಮತ್ತು ಪ್ರಜ್ಞಾ ದಂಪತಿ ಮಕ್ಕಳಾದ ರಿಯಾನ್ಷ್ ಹೆಗ್ಡೆ ಮತ್ತು ತನಿಷ್ಕ್ ಹೆಗ್ಡೆಯವರ ಜೊತೆ ಒಂದು ಸ್ಮರಣೀಯ ಕ್ಷಣ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಶ್ರೀ ಶಾಸ್ತರ ಗುಡಿಯ ನೂತನ ಗರ್ಭಗುಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 3 ಲಕ್ಷ ಅನುದಾನ

Suddi Udaya

ನಾಳೆಯೂ(ಜು.26) ಶಾಲೆ, ಕಾಲೇಜುಗಳಿಗೆ ರಜೆ: ದ.ಕ ಜಿಲ್ಲಾಧಿಕಾರಿ ಘೋಷಣೆ

Suddi Udaya
error: Content is protected !!