25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ವೇಣೂರು: ಅಕ್ರಮ ಗೋ ಸಾಗಾಟ: ಆರೋಪಿಗಳು ಪೊಲೀಸರ ವಶ

ವೇಣೂರು : ವೇಣೂರು ಠಾಣಾ ವ್ಯಾಪ್ತಿಯ ಬಜಿರೆ ಎಂಬಲ್ಲಿ ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಗೋ ಸಾಗಾಟದ ಪ್ರಕರಣವನ್ನು ವೇಣೂರು ಪೊಲೀಸರು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿರುವ ಘಟನೆ ವರದಿಯಾಗಿದೆ.

ವಾಹನದಲ್ಲಿ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ 4 ದನಗಳನ್ನು ರಕ್ಷಣೆ ಮಾಡಲಾಗಿದೆ. ಇತ್ತೀಚೆಗೆ ತಾಲೂಕಿನ ಅಲ್ಲಲ್ಲಿ ಅಕ್ರಮ ಕಸಾಯಿಖಾನೆಗಳು ತಲೆಯೆತ್ತುತ್ತಿದ್ದು , ಗೋವುಗಳನ್ನು ಕದ್ದು ಸಾಗಾಟ ಮಾಡುವ ದಂಧೆ ರಾಜಾರೋಷವಾಗಿ ನಡೆಯುತ್ತಿದೆ ಇದರ ಬಗ್ಗೆ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಬ್ಯಾಂಕ್ ನಿಂದ ಸಾಲ ಪಡೆದು ಹೈನುಗಾರಿಕೆ ಮಾಡಿಕೊಂಡು ದಿನಗಳನ್ನು ಕಳೆದು ಕೊಂಡಿರುವ ಹೈನುಗಾರರು ಒತ್ತಾಯಿಸಿದ್ದಾರೆ.

Related posts

ವಾಣಿ ವಿದ್ಯಾ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡರ 514ನೇ ಜನ್ಮದಿನಾಚರಣೆ

Suddi Udaya

ವಿಧಾನ ಪರಿಷತ್ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಪದವಿಧರ ಕ್ಷೇತ್ರ ಶೇ 78.82 ಶಿಕ್ಷಕರ ಕ್ಷೇತ್ರ ಶೇ 81.54 ಮತದಾನ

Suddi Udaya

INICET ಪ್ರವೇಶ ಪರೀಕ್ಷೆ: ಉಜಿರೆಯ ಡಾ|ಶಿವಾನಿಗೆ ದೇಶದಲ್ಲೇ 191ನೇ ರ್ಯಾಂಕ್

Suddi Udaya

ಬೆಳ್ತಂಗಡಿ ನ.ಪಂ. ಮುಂಭಾಗ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2023

Suddi Udaya

ಕುಕ್ಕಾವು: ಮನೆ ಮಹಡಿಯಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೇಸ್ತ್ರಿ ಹರೀಶ್ ಮೃತ್ಯು

Suddi Udaya
error: Content is protected !!