25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅರಸಿನಮಕ್ಕಿ ರೇಣುಕಾ ಸುಧೀರ್ ಇವರ “ಮರುಗದಿರು ಮನವೇ” ಕೃತಿ ಲೋಕಾರ್ಪಣೆ

ಬೆಳ್ತಂಗಡಿ: ಮಂಗಳೂರು ಪುರಭವನದಲ್ಲಿ ನಡೆದ 26 ನೆಯ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ, ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಜೋಶಿ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಯಂ. ಪಿ. ಶ್ರೀನಾಥ್, ಸಮ್ಮೇಳನಾಧ್ಯಕ್ಷರಾದ ಶ್ರೀಮತಿ ಭುವನೇಶ್ವರಿ ಹೆಗಡೆ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಪ್ರದೀಪ್ ಕುಮಾರ್ ಕಲ್ಕೂರ ಮತ್ತು ಇನ್ನಿತರ ಮಹನೀಯರ ಉಪಸ್ಥಿತಿಯಲ್ಲಿ , ಬೆಳ್ತಂಗಡಿ ತಾಲೂಕು ಅರಸಿನಮಕ್ಕಿಯ ಶ್ರೀಮತಿ ರೇಣುಕಾ ಸುಧೀರ್ ಇವರ ಲೇಖನಗಳ ಸಂಕಲನ “ಮರುಗದಿರು ಮನವೇ” ಎಂಬ ಕೃತಿ ಲೋಕಾರ್ಪಣೆಗೊಂಡಿತು.

Related posts

ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿ ವೇತನ

Suddi Udaya

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜೈನ ವಿದ್ಯಾರ್ಥಿಗಳಿಗೆ ವಿದ್ಯಾ ಪ್ರೋತ್ಸಾಹ ಧನ ವಿತರಣೆ

Suddi Udaya

ಅಳದಂಗಡಿ ಸಿಎ ಬ್ಯಾಂಕಿನಿಂದ ರೂ.25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಆಪರೇಷನ್ ಸಿಂದೂರ: ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿಗೆ ನಿರ್ವಹಣಾ ಮೇಲ್ವಿಚಾರಕರು ಬೇಕಾಗಿದ್ದಾರೆ

Suddi Udaya

ಆರಂಬೋಡಿ ದ.ಕ.ಜಿ.ಪಂ.ಉ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ರಚನೆ

Suddi Udaya
error: Content is protected !!