September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಲ್ಕು ದಿನಗಳ ನಡೆಯುವ ಬೇಸಿಗೆ ಶಿಬಿರಕ್ಕೆ ಮಾ.28 ರಂದು ಚಾಲನೆ ನೀಡಲಾಯಿತು.

ಮೊದಲ ದಿನದ ಬೇಸಿಗೆ ಶಿಬಿರದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ ಗೌಡ ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಶಾಲಾ ಶಿಕ್ಷಕಿಯರಾದ ಶ್ರೀಮತಿ ದಿವ್ಯಶ್ರೀ ಯವರು ವಿದ್ಯಾರ್ಥಿಗಳಿಗೆ ಭಗವದ್ಗೀತೆಯನ್ನು ಪಠಿಸಲು ತಿಳಿಸಿಕೊಟ್ಟರು. ಕುಮಾರಿ ಲೋಲಾಕ್ಷಿ ಯವರು ಯಕ್ಷಗಾನ ಹಾಗೂ ತುಳು ಲಿಪಿ, ಶ್ರೀಮತಿ ಸ್ವಾತಿ ಯವರು ಭರತನಾಟ್ಯ ಹಾಗೂ ಶ್ರೀಮತಿ ಸಂಧ್ಯಾ ರವರು ಗಣಕಯಂತ್ರ ತರಬೇತಿಯನ್ನು ನೀಡಿದರು. ವಿದ್ಯಾರ್ಥಿಗಳು ಬಹಳ ಉತ್ಸಾಹದಿಂದ ಬೇಸಿಗೆ ಶಿಬಿರದಲ್ಲಿ ಪಾಲ್ಗೊಂಡರು.

ವಿದ್ಯಾರ್ಥಿಗಳಾದ ಕಿರಣ್‌ ಹಾಗೂ ಶ್ರಾವ್ಯ ವಂದಿಸಿದರು. ಶ್ರೀಮತಿ ಹೇಮಾವತಿಯವರು ಕಾರ್ಯಕ್ರಮವನ್ನು ನಿರೂಪಿಸಿದರು

Related posts

ನಾಲ್ಕೂರು: ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

Suddi Udaya

ಹಿಂದೂ ರಾಷ್ಟ್ರದ ಉದ್ಘಾರದೊಂದಿಗೆ ಬಂಟ್ವಾಳದ ಸ್ಪರ್ಶಾ ಕಲಾಮಂದಿರದಲ್ಲಿ ಪ್ರಾರಂಭವಾದ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶನ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ದಂತ ಚಿಕಿತ್ಸಾ ಶಿಬಿರ

Suddi Udaya

ಶಾಸಕ ಹರೀಶ್ ಪೂಂಜರಿಗೆ ಗರ್ಡಾಡಿ ಶಕ್ತಿ ಕೇಂದ್ರದಿಂದ ಅಭಿನಂದನೆ

Suddi Udaya

ಉಜಿರೆ: ಶ್ರೀ ಮಾತಾ ಮೆಸ್ ಡೇ ಕಾರ್ಯಕ್ರಮ

Suddi Udaya

ಎಸ್.ಐ.ಟಿ ಯ ಮಂಜುನಾಥ್ ಗೌಡ ಲೋಕಾಯುಕ್ತ ಡಿವೈಎಸ್ಪಿಯಾಗಿ ನೇಮಕ

Suddi Udaya
error: Content is protected !!