22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್ ‘ ಕಾರ್ಯಕ್ರಮ

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ ಉಜಿರೆಯ ಕಿಂಡರ್ ಗಾರ್ಟನ್ ವಿಭಾಗದಿಂದ ಹೊರಹೋಗುವ ವಿದ್ಯಾರ್ಥಿಗಳಿಂದ ಬುಧವಾರ ‘ಮೈ ನೆಕ್ಸ್ಟ್ ಸ್ಟೆಪ್’ ಎಂಬ ವಿನೂತನ ಕಾರ್ಯಕ್ರಮ ನಡೆಯಿತು. ಕಿಂಡರ್ ಗಾರ್ಟನ್ ಯುಕೆಜಿ ಎ, ಬಿ, ಸಿ ವಿಭಾಗಗಳ ಮಕ್ಕಳಿಂದ ಸಂಯುಕ್ತವಾಗಿ ನಡೆದ ಈ ವೈವಿಧ್ಯಮಯ ಕಾರ್ಯಕ್ರಮದಲ್ಲಿ “ಬ್ಲ್ಯೂ ಜಾಕಲ್” ಎಂಬ ಕಥಾ ಪ್ರಹಸನ ನಡೆಯಿತು. ಅಗಸ್ತ್ಯ ಈ ಕಾರ್ಯಕ್ರಮವನ್ನು ನಿರೂಪಿಸಿದರು.

ಮೈ ಸ್ಕೂಲ್, ಹಣ್ಣುಹಂಪಲುಗಳು, ಮೈ ಫ್ಯಾಮಿಲಿ, ತರಕಾರಿಗಳು, ಮೈ ಕಂಟ್ರಿ, ಪ್ರಾಣಿಗಳು ‌ಈ ವಿಷಯಗಳ ಬಗ್ಗೆ ಫಾರಿಶ್, ಸಾನಿಧ್ಯ, ಧೀಮನ್ ಜೈನ್, ಮನಸ್ವಿನಿ, ಧನ್ವಿತ್, ಸಂಚಿತಾ ಮಾತನಾಡಿದರು.

ದೇಶದ ಮಹಾನ್ ವ್ಯಕ್ತಿಗಳಿಗೆ ಗೌರವ ಸಲ್ಲಿಸುವ “ಚಪ್ಪಾಳೆ”ಎಂಬ ನೃತ್ಯ ನಾಟಕ, ಆಕ್ಷನ್ ಸೋಂಗ್, ‘ಐ ಆ್ಯಮ್ ರೆಡಿ ಟು ಗೋ’ ನೃತ್ಯವನ್ನು ಪ್ರಸ್ತುತ ಪಡಿಸಿದರು.

ಸಭಾ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಮಕ್ಕಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಆಕ್ಯಾ ಜೈನ್, ಶಾನ್ವಿ ಪ್ರಭು, ರಿಯಾನ್ಶಿ, ಸಾನಿಧ್ಯ ರವರು ಪ್ರಾರ್ಥಿಸಿದರು.
ಕೃದಯ್‌ ನವೀನ್ ಸ್ವಾಗತಿಸಿ, ಸಂಚಿತಾ ವಂದಿಸಿದರು.

Related posts

ವಾಣಿ ಕಾಲೇಜಿನ ವಿದ್ಯಾರ್ಥಿ ಉದಿತ್ ರೈ ತ್ರೋಬಾಲ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್‌.ಡಿ.ಎಂ. ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ “ಹವಾಮಾನ ವೈಪರಿತ್ಯಕ್ಕೆ ಕಾರಣಗಳು” ಕಾರ್ಯಕ್ರಮ

Suddi Udaya

ಎಸ್.ಐ.ಟಿ ಯ ಮಂಜುನಾಥ್ ಗೌಡ ಲೋಕಾಯುಕ್ತ ಡಿವೈಎಸ್ಪಿಯಾಗಿ ನೇಮಕ

Suddi Udaya

ಪಿಕಪ್ ಗೂಡ್ಸ್ ವಾಹನ ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಡಾ.ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಅವಹೇಳನಕಾರಿ ಪೋಸ್ಟ್‌ :ಗಿರೀಶ್ ಮಟ್ಟಣ್ಣನವರ್‌ಗೆ ಹೈಕೋರ್ಟ್‌ ತರಾಟೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5‌ ಸಾವಿರ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya
error: Content is protected !!