25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ಪವಿತ್ರ ಗುರುವಾರ

ಸಂತ ಜೋನರ ದೇವಾಲಯ ಕೌಕ್ರಾಡಿ-ಕೊಕ್ಕಡದಲ್ಲಿ ಪವಿತ್ರ ಗುರುವಾರದಂದು ಪ್ರಧಾನ ಯಾಜಕರಾಗಿ ಮಂಗಳೂರು ಜೆಪ್ಪು ಸೆಮಿನರಿಯ ಪ್ರಾದ್ಯಾಪಕರಾದ ವಂದನೀಯ ಜೋಸೆಫ್ ಪ್ರವೀಣ್ ಡಿಸೋಜರವರು ಬಲಿಪೂಜೆ ನೆರವೇರಿಸಿ ಪ್ರವಚನ ನೀಡಿದರು.

ಯೇಸು ಕ್ರಿಸ್ತರು ಶಿಷ್ಯರ ಪಾದ ತೊಳೆದಂತೆ ಚರ್ಚ್ ನ ಧರ್ಮಗುರುಗಳಾದ ವಂದನೀಯ ಜಗದೀಶ್ ಪಿಂಟೊರವರು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.

ಸ್ತ್ರಿ ಸಂಘಟನೆ ಹಾಗೂ ಇತರ ಆಯೋಗದ ಸದಸ್ಯರು ನೆರವೇರಿಸಿದ ಆರಾಧನಾ ವಿಧಿಯಲ್ಲಿ ಎಲ್ಲಾ ಭಕ್ತಾದಿಗಳು ಪಾಲ್ಗೊಂಡರು.

Related posts

ಬೆಳ್ತಂಗಡಿಯ ಹಿರಿಯ ನಾಗರಿಕರಿಂದ ಉತ್ತರ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಭೇಟಿ

Suddi Udaya

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರನ್ನು ಭೇಟಿಯಾಗಿ ವಿವಿಧ ಬೇಡಿಕೆಯನ್ನು ಸಲ್ಲಿಸಿದ ರಕ್ಷಿತ್ ಶಿವರಾಮ್

Suddi Udaya

ಅಯೋಧ್ಯೆಯಲ್ಲಿನ ಶ್ರೀ ರಾಮನ ಮಂದಿರವು ಸುಂದರವಾಗಿ ಮೂಡಿಬಂದಿದೆ: ಡಾ| ಡಿ ವೀರೇಂದ್ರ ಹೆಗ್ಗಡೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರ ಸಭೆ

Suddi Udaya

ಕಾಯರ್ತಡ್ಕ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರೀಮತಿ ರತ್ನ ರವರಿಗೆ ಚಿಕಿತ್ಸಾ ನೆರವು

Suddi Udaya

ಮರೋಡಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!