September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ಪವಿತ್ರ ಗುರುವಾರ

ಸಂತ ಜೋನರ ದೇವಾಲಯ ಕೌಕ್ರಾಡಿ-ಕೊಕ್ಕಡದಲ್ಲಿ ಪವಿತ್ರ ಗುರುವಾರದಂದು ಪ್ರಧಾನ ಯಾಜಕರಾಗಿ ಮಂಗಳೂರು ಜೆಪ್ಪು ಸೆಮಿನರಿಯ ಪ್ರಾದ್ಯಾಪಕರಾದ ವಂದನೀಯ ಜೋಸೆಫ್ ಪ್ರವೀಣ್ ಡಿಸೋಜರವರು ಬಲಿಪೂಜೆ ನೆರವೇರಿಸಿ ಪ್ರವಚನ ನೀಡಿದರು.

ಯೇಸು ಕ್ರಿಸ್ತರು ಶಿಷ್ಯರ ಪಾದ ತೊಳೆದಂತೆ ಚರ್ಚ್ ನ ಧರ್ಮಗುರುಗಳಾದ ವಂದನೀಯ ಜಗದೀಶ್ ಪಿಂಟೊರವರು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.

ಸ್ತ್ರಿ ಸಂಘಟನೆ ಹಾಗೂ ಇತರ ಆಯೋಗದ ಸದಸ್ಯರು ನೆರವೇರಿಸಿದ ಆರಾಧನಾ ವಿಧಿಯಲ್ಲಿ ಎಲ್ಲಾ ಭಕ್ತಾದಿಗಳು ಪಾಲ್ಗೊಂಡರು.

Related posts

ಕರಾಯ: ಖಂಡಿಗ ನಿವಾಸಿ ಅಣ್ಣಿ ಗೌಡ ನಿಧನ

Suddi Udaya

ಮೂರು ವರ್ಷಗಳ ಹಿಂದೆ ಶಿಬಾಜೆಯಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣ: ಮರು ತನಿಖೆಗೆ ಎಸ್.ಐ.ಟಿ ರಚಿಸಿ ರಾಜ್ಯ ಸರಕಾರ ಆದೇಶ

Suddi Udaya

ಸಮಾಜ ಸೇವಾಟ್ರಸ್ಟ್ ನ ಸಂಸ್ಥಾಪಕ ರವಿ ಕಕ್ಕೆಪದವು ರವರ ಮಾಗದರ್ಶನದಲ್ಲಿ ಕುಮಾರಧಾರದಿಂದ ಕಾಶಿಕಟ್ಟೆಯವರೆಗೆ ಸ್ವಚ್ಛತಾ ಕಾರ್ಯ

Suddi Udaya

ಉಜಿರೆ ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಶಿಶಿಲ: ತೋಟಕ್ಕೆ ನುಗ್ಗಿದ ಕಾಡಾನೆ : ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!