26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ರಾಡಿ ಹೇರ್ದಂಡಿ ಬಾಕ್ಯಾರು ಗರಡಿಗೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ,

ಕೊಕ್ರಾಡಿ: ಶ್ರೀ ದೈವ ಕೊಡಮಣಿತಾಯ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ ಹೇರ್ದಂಡಿ ಬಾಕ್ಯಾರು ಕೊಕ್ರಾಡಿ ಇದರ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ ಹಾಗೂ ನೇಮೋತ್ಸವ ಕಾರ್ಯಕ್ರಮಕ್ಕೆ ಧಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ ನೀಡಿ ಗಂಧ ಪ್ರಸಾದ ಸ್ವೀಕರಿಸಿದರು.

ಕ್ಷೇತ್ರದ ವತಿಯಿಂದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ ಅವರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಜಗದೀಶ್ ಕೊಯಿಲ, ನವೀನ್ ಮಂಜಿಲ, ರಾಕೇಶ್ ಶೆಟ್ಟಿ, ಮಧುಸೂಧನ್, ದಿನೇಶ್ ಶೆಟ್ಟಿಗಾರ್ , ಅಶೋಕ್ ಪೂಜಾರ್, ದಾಮೋದರ ಪೂಜಾರಿ , ರಾಜೇಶ್, ಶಶಿಧರ್ ಸಾಲಿಯಾನ್, ಷರೀಫ್, ಜಗದೀಶ್ ಡಿ.ಕೆ , ಸುರೇಶ ಡಿ.ಕೆ, ಕರುಣಾಕರ್ ಸಾಲಿಯಾನ್, ದಯಾಕರ ಸಾಲಿಯಾನ್, ಸುಧಾಕರ್ ಸಾಲಿಯಾನ್, ರಂಗರಾಜ್ ಮತ್ತಿತರು ಉಪಸ್ಥಿತರಿದ್ದರು.

Related posts

ಕನ್ನಡಿಕಟ್ಟೆ ಮಸೀದಿಯಲ್ಲಿ 2 ಜೋಡಿಗಳ ಸರಳ ವಿವಾಹ

Suddi Udaya

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್ ನೂತನ ಕ್ಷೇತ್ರ ಸಮಿತಿ ರಚನೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ.ಯಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ

Suddi Udaya

ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆ ‘ವೆಂಚುರಾ- 2023’ ಸಮಾರೋಪ ಸಮಾರಂಭ

Suddi Udaya

ತೋಟತ್ತಾಡಿ : ಯಾಂತ್ರಿಕೃತ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya
error: Content is protected !!