September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ರಾಡಿ ಹೇರ್ದಂಡಿ ಬಾಕ್ಯಾರು ಗರಡಿಗೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ,

ಕೊಕ್ರಾಡಿ: ಶ್ರೀ ದೈವ ಕೊಡಮಣಿತಾಯ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ ಹೇರ್ದಂಡಿ ಬಾಕ್ಯಾರು ಕೊಕ್ರಾಡಿ ಇದರ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ ಹಾಗೂ ನೇಮೋತ್ಸವ ಕಾರ್ಯಕ್ರಮಕ್ಕೆ ಧಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ ನೀಡಿ ಗಂಧ ಪ್ರಸಾದ ಸ್ವೀಕರಿಸಿದರು.

ಕ್ಷೇತ್ರದ ವತಿಯಿಂದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ ಅವರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಜಗದೀಶ್ ಕೊಯಿಲ, ನವೀನ್ ಮಂಜಿಲ, ರಾಕೇಶ್ ಶೆಟ್ಟಿ, ಮಧುಸೂಧನ್, ದಿನೇಶ್ ಶೆಟ್ಟಿಗಾರ್ , ಅಶೋಕ್ ಪೂಜಾರ್, ದಾಮೋದರ ಪೂಜಾರಿ , ರಾಜೇಶ್, ಶಶಿಧರ್ ಸಾಲಿಯಾನ್, ಷರೀಫ್, ಜಗದೀಶ್ ಡಿ.ಕೆ , ಸುರೇಶ ಡಿ.ಕೆ, ಕರುಣಾಕರ್ ಸಾಲಿಯಾನ್, ದಯಾಕರ ಸಾಲಿಯಾನ್, ಸುಧಾಕರ್ ಸಾಲಿಯಾನ್, ರಂಗರಾಜ್ ಮತ್ತಿತರು ಉಪಸ್ಥಿತರಿದ್ದರು.

Related posts

ಫೆ.22: ಜಿಲ್ಲಾ ಮಾಗಣೆ ಮಟ್ಟದ ಕುಂಬಾರರ ಬೃಹತ್ ಸಮಾವೇಶ “ಕುಂಬಾ ಸಮಾಗಮ” ; ವಿವಿಧ ಸಾಧಕರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸ್ವಜಾತಿ ಬಾಂಧವರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಶ್ರೀ ಧ. ಮಂ. ಕಾಲೇಜಿನಲ್ಲಿ ತುಳು ಜಾನಪದ ಮಹಾಕವಿ ಮಾಚಾರ್ ಗೋಪಾಲ ನಾಯ್ಕ ಸಂಸ್ಮರಣೆ ಮತ್ತು ತುಳುವ ಮೌಖಿಕ ಪರಂಪರೆ ವಿಷಯದ ಕುರಿತು ವಿಶೇಷ ಉಪನ್ಯಾಸ

Suddi Udaya

ಉಜಿರೆ ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ತುಮಕೂರಿನಲ್ಲಿ ಎಸ್.ಡಿ.ಎಂ ಕಾಲೇಜಿನ ಕಲಾಕೇಂದ್ರ ವಿದ್ಯಾರ್ಥಿಗಳಿಂದ ‘ ಎಸ್.ಡಿ.ಎಂ ಕಲಾ ವೈಭವ’ ಪ್ರದರ್ಶನ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ: ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಕಿನ್ಯಮ್ಮ ಸಭಾಭವನದ ಉದ್ದಿಮೆ ಪರವಾನಿಗೆ ರದ್ದುಗೊಳಿಸಿದ ಆದೇಶ ಹಿಂಪಡೆದ ಪಟ್ಟಣ ಪಂಚಾಯತ್

Suddi Udaya
error: Content is protected !!