24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುಂಡೂರಿ ಶ್ರೀ ಸತ್ಯನಾರಾಯಣ ಪೂಜಾ ಮಂದಿರ ನಿರ್ಮಾಣಕ್ಕೆ ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ.2 ಲಕ್ಷ ದೇಣಿಗೆ ಹಸ್ತಾಂತರ

ಗುಂಡೂರಿ : ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಶ್ರೀ ಸತ್ಯ ನಾರಾಯಣ ಭಜನಾ ಮಂದಿರ ಗುಂಡೂರಿ ತುಂಬೇದಲೆಕ್ಕಿ ನೂತನವಾಗಿ ನಿರ್ಮಿಸಲಾಗಿರುವ ಶಿಲಾಮಯ ಶ್ರೀ ಶ್ರೀ ಸತ್ಯನಾರಾಯಣ ಪೂಜಾ ಮಂದಿರ ನಿರ್ಮಾಣಕ್ಕೆ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಯವರು ಮಂಜೂರು ಮಾಡಿದ ರೂಪಾಯಿ ಎರಡು ಲಕ್ಷ ದೇಣಿಗೆಯನ್ನು ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಯೋಜನಾಧಿಕಾರಿ ದಯಾನಂದ ಪೂಜಾರಿ ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷ ಶಾಂತಿ ರಾಜ್ , ಅಧ್ಯಕ್ಷ ಪಿ ರಮೇಶ್ ಪೂಜಾರಿ, ಕೋಶಾಧಿಕಾರಿ ರಾಜು ಪೂಜಾರಿ, ಕಾರ್ಯದರ್ಶಿ ಸತೀಶ್ ಕುಲಾಲ್, ವಲಯ ಮೇಲ್ವಿಚಾರಕ ರಾದ ಶ್ರೀಮತಿ ವೀಣಾ, ಸೇವಾ ಪ್ರತಿನಿಧಿ ಹರೀಶ್ ಒಕ್ಕೂಟದ ಅಧ್ಯಕ್ಷ ಸದಾನಂದ ಮೊದಲಾದವರು ಉಪಸ್ಥಿತರಿದ್ದರು.

Related posts

ಮೂಡಾದ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆ ಎದುರಿಸಬೇಕಾಗಿ ಬಂದಿರುವುದರಿಂದ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಸಿದ್ಧರಾಮಯ್ಯ ರಿಗೆ ಯಾವುದೇ ನೈತಿಕತೆ ಇಲ್ಲ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಅಂಡಿಂಜೆ: ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಕಿರು ಸೇತುವೆ, ಸಂಪರ್ಕ ಸ್ಥಗಿತ

Suddi Udaya

ಉಜಿರೆ ಕು| ಸೌಜನ್ಯಳ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಆಟಿ ಸೇಲ್, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 68 ಫಲಾನುಭವಿಗಳಿಗೆ ನೀರಿನ ಬ್ಯಾರಲ್ ವಿತರಣೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!