24.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೂಂಜಾ ಶ್ರೀ ಪಂಚದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಭೇಟಿ

ದ.ಕ. ಲೋಕಸಭಾ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ರವರು ಸಿದ್ದಕಟ್ಟೆ ಸಮೀಪದ ಪೂಂಜಾ ಶ್ರೀ ಪಂಚದುರ್ಗ ಪರಮೇಶ್ವರಿ ವಾರ್ಷಿಕ ಜಾತ್ರಾ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ, ದೇವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಜಗದೀಶ ಕೊಲ್ಯ, ರಾಕೇಶ್ ಶೆಟ್ಟಿ, ಜಯಕರ ಶೆಟ್ಟಿ, ಮಧುಸೂದನ್ ಸಾಲಿಯಾನ್, ಸುಧೀಂದ್ರ ಕಲಾಯಿ, ಅಶೋಕ್ ಪೂಜಾರಿ, ಅಶೋಕ್ ಆಚಾರ್ಯ, ರಾಜೇಶ್, ಸುದರ್ಶನ್ ಮಂಜಿಲ, ಸುದರ್ಶನ್ ಹಕ್ಕೇರಿ, ದಾಮೋದರ ಪೂಜಾರಿ, ದಿನೇಶ್ ಶೆಟ್ಟಿಗಾರ್, ಹರೀಶ್ ಮಂಜಿಲ, ಆರೀಫ್, ರಮೇಶ್ ಮಂಜಿಲ, ಲೋಕೇಶ್ ಕಂಬಳದೋಡಿ, ಅರುಣ್ ಮಂಜಿಲ, ಸುದರ್ಶನ್, ನವೀನ್ ಮಂಜಿಲ, ಒಬ್ಬಯ್ಯ ಹೊಕ್ಕಾಡಿಗೋಳಿ ಮತ್ತಿತರು ಉಪಸ್ಥಿತರಿದ್ದರು.

Related posts

ಪಡಂಗಡಿ ಗ್ರಾ.ಪಂ. ನಲ್ಲಿ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಆಮಂತ್ರಣ ವೇದಿಕೆ ತಾಲೂಕು ಪದಗ್ರಹಣ ಮತ್ತು ಮುದ್ದು ಮಕ್ಕಳ ಫೋಟೋ ಸ್ಪರ್ಧೆ ಬಹುಮಾನ ವಿತರಣೆ

Suddi Udaya

ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರವರು ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜರವರ ಮನೆಗೆ ಭೇಟಿ

Suddi Udaya

ಇಕೋಆಕ್ಷನ್ ಬಯೋ-ಡೈವರ್ಸಿಟಿ ಕ್ವಿಜ್ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ಗ್ಲೋಬಲ್ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಅಳದಂಗಡಿ: ಮೂಡಯಿತ್ತಿಲು ಎಸ್.ಸಿ ಕಾಲೋನಿಯಲ್ಲಿ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!