27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೂಂಜಾ ಶ್ರೀ ಪಂಚದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಭೇಟಿ

ದ.ಕ. ಲೋಕಸಭಾ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ರವರು ಸಿದ್ದಕಟ್ಟೆ ಸಮೀಪದ ಪೂಂಜಾ ಶ್ರೀ ಪಂಚದುರ್ಗ ಪರಮೇಶ್ವರಿ ವಾರ್ಷಿಕ ಜಾತ್ರಾ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ, ದೇವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಜಗದೀಶ ಕೊಲ್ಯ, ರಾಕೇಶ್ ಶೆಟ್ಟಿ, ಜಯಕರ ಶೆಟ್ಟಿ, ಮಧುಸೂದನ್ ಸಾಲಿಯಾನ್, ಸುಧೀಂದ್ರ ಕಲಾಯಿ, ಅಶೋಕ್ ಪೂಜಾರಿ, ಅಶೋಕ್ ಆಚಾರ್ಯ, ರಾಜೇಶ್, ಸುದರ್ಶನ್ ಮಂಜಿಲ, ಸುದರ್ಶನ್ ಹಕ್ಕೇರಿ, ದಾಮೋದರ ಪೂಜಾರಿ, ದಿನೇಶ್ ಶೆಟ್ಟಿಗಾರ್, ಹರೀಶ್ ಮಂಜಿಲ, ಆರೀಫ್, ರಮೇಶ್ ಮಂಜಿಲ, ಲೋಕೇಶ್ ಕಂಬಳದೋಡಿ, ಅರುಣ್ ಮಂಜಿಲ, ಸುದರ್ಶನ್, ನವೀನ್ ಮಂಜಿಲ, ಒಬ್ಬಯ್ಯ ಹೊಕ್ಕಾಡಿಗೋಳಿ ಮತ್ತಿತರು ಉಪಸ್ಥಿತರಿದ್ದರು.

Related posts

ಫೆ.9: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವ ಯುವಸಿರಿ ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ; ಬೆಳಾಲು ಅನಂತೋಡಿಯಲ್ಲಿ 1000 ಕ್ಕೂ ವಿಕ್ಕಿ ಯುವ ಜನತೆಯಿಂದ ಭತ್ತ ಕಟಾವು

Suddi Udaya

ತಾಲೂಕಿನ ಹಲವೆಡೆ ಉತ್ತಮ ಮಳೆ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಗಣಿತಶಾಸ್ತ್ರ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ

Suddi Udaya

ಉಜಿರೆ: ಯೋಗೀಶ್ ಪೂಜಾರಿ ನಿಧನ

Suddi Udaya

ದೈಹಿಕ ಶಿಕ್ಷಕ ಜೋನ್ ಕೆ ಪಿ ಸೇವಾ ನಿವೃತ್ತಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೀಳ್ಕೊಡುಗೆ ಸನ್ಮಾನ

Suddi Udaya
error: Content is protected !!