September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೂಂಜಾ ಶ್ರೀ ಪಂಚದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಭೇಟಿ

ದ.ಕ. ಲೋಕಸಭಾ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ರವರು ಸಿದ್ದಕಟ್ಟೆ ಸಮೀಪದ ಪೂಂಜಾ ಶ್ರೀ ಪಂಚದುರ್ಗ ಪರಮೇಶ್ವರಿ ವಾರ್ಷಿಕ ಜಾತ್ರಾ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ, ದೇವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಜಗದೀಶ ಕೊಲ್ಯ, ರಾಕೇಶ್ ಶೆಟ್ಟಿ, ಜಯಕರ ಶೆಟ್ಟಿ, ಮಧುಸೂದನ್ ಸಾಲಿಯಾನ್, ಸುಧೀಂದ್ರ ಕಲಾಯಿ, ಅಶೋಕ್ ಪೂಜಾರಿ, ಅಶೋಕ್ ಆಚಾರ್ಯ, ರಾಜೇಶ್, ಸುದರ್ಶನ್ ಮಂಜಿಲ, ಸುದರ್ಶನ್ ಹಕ್ಕೇರಿ, ದಾಮೋದರ ಪೂಜಾರಿ, ದಿನೇಶ್ ಶೆಟ್ಟಿಗಾರ್, ಹರೀಶ್ ಮಂಜಿಲ, ಆರೀಫ್, ರಮೇಶ್ ಮಂಜಿಲ, ಲೋಕೇಶ್ ಕಂಬಳದೋಡಿ, ಅರುಣ್ ಮಂಜಿಲ, ಸುದರ್ಶನ್, ನವೀನ್ ಮಂಜಿಲ, ಒಬ್ಬಯ್ಯ ಹೊಕ್ಕಾಡಿಗೋಳಿ ಮತ್ತಿತರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಯಂ ಕಾಲೇಜಿನಲ್ಲಿ ಶ್ರೀಕೃಷ್ಣ ಲೀಲೆ-ಕಂಸ ವಧೆ ಇಂಗ್ಲೀಷ್ ತಾಳಮದ್ದಳೆ

Suddi Udaya

ಶಿಬಾಜೆ: ನಾಪತ್ತೆಯಾಗಿದ್ದ ಐಂಗುಡ ನಿವಾಸಿ ವಾಸು ರಾಣ್ಯ ಪತ್ತೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅಂಡಿಂಜೆ: ಮಲೆರೊಟ್ಟು ನಿವಾಸಿ ಬಾಬು ಪೂಜಾರಿ ನಿಧನ

Suddi Udaya

ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ ಹಾಗೂ ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಯಶೋ’ ಯಕ್ಷನಮನ-ಗಾನ-ನೃತ್ಯ-ಚಿತ್ರ

Suddi Udaya

ಬೆಳ್ತಂಗಡಿ : ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರಾಗಿ ಗೋಪಾಲ ಅಧಿಕಾರ ಸ್ವೀಕಾರ

Suddi Udaya
error: Content is protected !!