22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೂಂಜಾ ಶ್ರೀ ಪಂಚದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಭೇಟಿ

ದ.ಕ. ಲೋಕಸಭಾ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ರವರು ಸಿದ್ದಕಟ್ಟೆ ಸಮೀಪದ ಪೂಂಜಾ ಶ್ರೀ ಪಂಚದುರ್ಗ ಪರಮೇಶ್ವರಿ ವಾರ್ಷಿಕ ಜಾತ್ರಾ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ, ದೇವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಜಗದೀಶ ಕೊಲ್ಯ, ರಾಕೇಶ್ ಶೆಟ್ಟಿ, ಜಯಕರ ಶೆಟ್ಟಿ, ಮಧುಸೂದನ್ ಸಾಲಿಯಾನ್, ಸುಧೀಂದ್ರ ಕಲಾಯಿ, ಅಶೋಕ್ ಪೂಜಾರಿ, ಅಶೋಕ್ ಆಚಾರ್ಯ, ರಾಜೇಶ್, ಸುದರ್ಶನ್ ಮಂಜಿಲ, ಸುದರ್ಶನ್ ಹಕ್ಕೇರಿ, ದಾಮೋದರ ಪೂಜಾರಿ, ದಿನೇಶ್ ಶೆಟ್ಟಿಗಾರ್, ಹರೀಶ್ ಮಂಜಿಲ, ಆರೀಫ್, ರಮೇಶ್ ಮಂಜಿಲ, ಲೋಕೇಶ್ ಕಂಬಳದೋಡಿ, ಅರುಣ್ ಮಂಜಿಲ, ಸುದರ್ಶನ್, ನವೀನ್ ಮಂಜಿಲ, ಒಬ್ಬಯ್ಯ ಹೊಕ್ಕಾಡಿಗೋಳಿ ಮತ್ತಿತರು ಉಪಸ್ಥಿತರಿದ್ದರು.

Related posts

ಉಜಿರೆ ಕು| ಸೌಜನ್ಯಳ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಲಾಯಿಲ : ಶತಾಯುಷಿ ತುಂಗಮ್ಮ ಪೂಜಾರಿ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಬ್ಬರು ನಿವೃತ್ತ ಡಿಜಿಪಿಗಳ ಭೇಟಿ

Suddi Udaya

ಉಜಿರೆಯ ರಕ್ಷಿತ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶ್ರೀರಸ್ತು ಶುಭಮಸ್ತು ಧಾರವಾಹಿಯ ನಟಿ ದೀಪಾ ಕಟ್ಟೆ

Suddi Udaya

ಧರ್ಮಸ್ಥಳ ಗ್ರಾ.ಪಂ. ವತಿಯಿಂದ ನಿವೃತ್ತ ಸರಕಾರಿ ಅಧಿಕಾರಿಗಳಿಗೆ ಸನ್ಮಾನ

Suddi Udaya

ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya
error: Content is protected !!