25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೂಂಜಾ ಶ್ರೀ ಪಂಚದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಭೇಟಿ

ದ.ಕ. ಲೋಕಸಭಾ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ರವರು ಸಿದ್ದಕಟ್ಟೆ ಸಮೀಪದ ಪೂಂಜಾ ಶ್ರೀ ಪಂಚದುರ್ಗ ಪರಮೇಶ್ವರಿ ವಾರ್ಷಿಕ ಜಾತ್ರಾ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ, ದೇವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಜಗದೀಶ ಕೊಲ್ಯ, ರಾಕೇಶ್ ಶೆಟ್ಟಿ, ಜಯಕರ ಶೆಟ್ಟಿ, ಮಧುಸೂದನ್ ಸಾಲಿಯಾನ್, ಸುಧೀಂದ್ರ ಕಲಾಯಿ, ಅಶೋಕ್ ಪೂಜಾರಿ, ಅಶೋಕ್ ಆಚಾರ್ಯ, ರಾಜೇಶ್, ಸುದರ್ಶನ್ ಮಂಜಿಲ, ಸುದರ್ಶನ್ ಹಕ್ಕೇರಿ, ದಾಮೋದರ ಪೂಜಾರಿ, ದಿನೇಶ್ ಶೆಟ್ಟಿಗಾರ್, ಹರೀಶ್ ಮಂಜಿಲ, ಆರೀಫ್, ರಮೇಶ್ ಮಂಜಿಲ, ಲೋಕೇಶ್ ಕಂಬಳದೋಡಿ, ಅರುಣ್ ಮಂಜಿಲ, ಸುದರ್ಶನ್, ನವೀನ್ ಮಂಜಿಲ, ಒಬ್ಬಯ್ಯ ಹೊಕ್ಕಾಡಿಗೋಳಿ ಮತ್ತಿತರು ಉಪಸ್ಥಿತರಿದ್ದರು.

Related posts

ಆ.21 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಜೂ.23 : ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಮಹೋತ್ಸವ ಸಂಭ್ರಮ: 1 ಕೋಟಿ 10 ಲಕ್ಷ ರೂ. ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಅಂತಿಮ ಸಿದ್ಧತೆ

Suddi Udaya

ಉಜಿರೆ ಟಿಬಿ ಕ್ರಾಸ್ ಬಳಿ ಸ್ಮಾರ್ಟ್ ಎಂಟರ್ಪ್ರೈಸಸ್ ಶುಭಾರಂಭ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಕೊಯ್ಯೂರು: ನವರಾತ್ರಿ ಪೂಜಾ ಉತ್ಸವ ಹಾಗೂ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಮಕ್ಕಳ ಕಲವರ ಕಾರ್ಯಕ್ರಮ

Suddi Udaya
error: Content is protected !!