24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೂಂಜಾ ಶ್ರೀ ಪಂಚದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಭೇಟಿ

ದ.ಕ. ಲೋಕಸಭಾ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ರವರು ಸಿದ್ದಕಟ್ಟೆ ಸಮೀಪದ ಪೂಂಜಾ ಶ್ರೀ ಪಂಚದುರ್ಗ ಪರಮೇಶ್ವರಿ ವಾರ್ಷಿಕ ಜಾತ್ರಾ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ, ದೇವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಜಗದೀಶ ಕೊಲ್ಯ, ರಾಕೇಶ್ ಶೆಟ್ಟಿ, ಜಯಕರ ಶೆಟ್ಟಿ, ಮಧುಸೂದನ್ ಸಾಲಿಯಾನ್, ಸುಧೀಂದ್ರ ಕಲಾಯಿ, ಅಶೋಕ್ ಪೂಜಾರಿ, ಅಶೋಕ್ ಆಚಾರ್ಯ, ರಾಜೇಶ್, ಸುದರ್ಶನ್ ಮಂಜಿಲ, ಸುದರ್ಶನ್ ಹಕ್ಕೇರಿ, ದಾಮೋದರ ಪೂಜಾರಿ, ದಿನೇಶ್ ಶೆಟ್ಟಿಗಾರ್, ಹರೀಶ್ ಮಂಜಿಲ, ಆರೀಫ್, ರಮೇಶ್ ಮಂಜಿಲ, ಲೋಕೇಶ್ ಕಂಬಳದೋಡಿ, ಅರುಣ್ ಮಂಜಿಲ, ಸುದರ್ಶನ್, ನವೀನ್ ಮಂಜಿಲ, ಒಬ್ಬಯ್ಯ ಹೊಕ್ಕಾಡಿಗೋಳಿ ಮತ್ತಿತರು ಉಪಸ್ಥಿತರಿದ್ದರು.

Related posts

ವಿಶ್ವ ಹಿಂದೂ ಪರಿಷತ್ ಭಜರಂಗದಳ ಪದ್ಮುಂಜ ಘಟಕ ನೂತನ ಸಮಿತಿಯ ರಚನೆ

Suddi Udaya

ಸುರ್ಯಗುತ್ತು ಡಾ. ಸತೀಶ್ಚಂದ್ರ ಅವರ ಹಿರಿಯ ಸಹೋದರಿ ಬಂಟ್ವಾಳ ಇರ್ವತ್ತೂರು ಗುತ್ತು ಶ್ರೀಮತಿ ವಿಜಯಮ್ಮ ನಿಧನ

Suddi Udaya

ಮೇ 26: ಉಜಿರೆ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದೀಪಾವಳಿ ಆಚರಣೆ

Suddi Udaya

ಯಕ್ಷ ಪ್ರಣವ -2023 ಅಂತರ್ ಕಾಲೇಜು ಮಟ್ಟದ ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್. ಕಾಲೇಜಿಗೆ ತೃತೀಯ ಸ್ಥಾನ

Suddi Udaya

ಕಳೆಂಜ: ಭಾರಿ ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ

Suddi Udaya
error: Content is protected !!