25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಂದಾರು ಶ್ರೀ ವಿಷ್ಣುಮೂರ್ತಿ ದೇವರ 22 ನೇ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜಾ

ಬಂದಾರು :ಬಂದಾರು ಗ್ರಾಮದ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ (ರಿ.)ಪೆಲತ್ತಿಮಾರು- ಬಂದಾರು, ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಬಂದಾರು ಒಕ್ಕೂಟ, ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಬಂದಾರು, ಜನಜಾಗೃತಿ ಗ್ರಾಮ ಸಮಿತಿ ಬಂದಾರು ಇವುಗಳ ಸಹಕಾರದೊಂದಿಗೆ ಶ್ರೀ ವಿಷ್ಣುಮೂರ್ತಿ ದೇವರ 22 ನೇ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮವವು ಮಾರ್ಚ್ 30 ರಂದು ಶ್ರೀ ಕ್ಷೇತ್ರದಲ್ಲಿ ಜರುಗಿತು .

ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಭೇಟಿ ನೀಡಿ ಶ್ರೀ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸಿ ದೇವರ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ವಿವಿಧ ಸಮಿತಿಯ ಪ್ರಮುಖರು, ಹಿರಿಯರು, ಗಣ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಪ್ರಗತಿಪರ ಕೃಷಿಕ ಬೊಕ್ಕಸ ಚಂದಪ್ಪ ಪೂಜಾರಿ ವಿಧಿವಶ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ಉದನೆ ವಲಯ ಮಕ್ಕಳ ಪ್ರತಿಭೋತ್ಸವ ನೆಲ್ಯಾಡಿ ಅಲ್ಫೋನ್ಸಸಂಡೆ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಅಕ್ರಮ ಮರಳು ದಾಸ್ತಾನು ಅಡ್ಡೆ ಪತ್ತೆಹಚ್ಚಿದ ವೇಣೂರು ಪೊಲೀಸರು

Suddi Udaya

ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಒಟ್ಟು 11 ಕೆಜಿ 365 ಗ್ರಾಂ ಗಾಂಜಾ ಹಾಗೂ 42.57 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತುಗಳ ವಿಲೇವಾರಿ

Suddi Udaya

ಸೊಂಟದ ಬಾಲ್ಸ್ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕುಂಟಾಲಪಲ್ಕೆ ಕಲ್ಲಿಮಾರು ನಿವಾಸಿ ಹರಿಶ್ಚಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!