23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಿಂದ ಹೊಗೆ ಮನೆಗೆ ಬೆಂಕಿ‌ ಬಿದ್ದು ನಷ್ಟ ಅನುಭವಿಸಿದ ಕಿನ್ನಿ ಗೌಡರಿಗೆ ಪರಿಹಾರ ನಿಧಿ ಹಸ್ತಾಂತರ

ಉಜಿರೆ: ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಸದಸ್ಯರಾದ ಕಿನ್ನಿ ಗೌಡ ಯಾನೆ ವೀರಪ್ಪ ಗೌಡ, ಚಾರ್ಮಾಡಿ ಇವರ ಹೊಗೆ ಮನೆಯು ಮಾ.16 ರಂದು ಸುಟ್ಟು ಹೋಗಿದ್ದು, ಸಂಘದ ಆಡಳಿತ ಮಂಡಳಿ ನಿರ್ಣಯದಂತೆ ರೂ.10000/- ಪರಿಹಾರದ ಚೆಕ್ಕನ್ನು ಸಂಘದ ವತಿಯಿಂದ ಮಾ. 30 ರಂದು ಸಂಘದ ಉಪಾಧ್ಯಕ್ಷರಾದ ಅನಂತ ಭಟ್ ಎಂ. ಮತ್ತು ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿ ಇವರು ಅವರ ಮನೆಗೆ ತೆರಳಿ ಹಸ್ತಾಂತರಿಸಿದರು.

Related posts

ಬಜಿರೆ: ಹೊಸಪಟ್ಣ ಪರಿಸರದಲ್ಲಿ ಚಿರತೆ ಓಡಾಟ-ಜನರಲ್ಲಿ ಆತಂಕ: ಬೋನ್ ಅಳವಡಿಸಲು ಗ್ರಾಮಸ್ಥರ ಆಗ್ರಹ

Suddi Udaya

ಸೆ.27-28: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96 ಫಲಿತಾಂಶ

Suddi Udaya

ಉಜಿರೆ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಇದರ ವತಿಯಿಂದ ಸುನ್ನತ್ (ಮುಂಜಿ) ಕಾರ್ಯಕ್ರಮ

Suddi Udaya

ಮುಂಡಾಜೆ: ಕೊಂಬಿನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋವೆನಸ್ ಲೇಸರ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!