September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಿಂದ ಹೊಗೆ ಮನೆಗೆ ಬೆಂಕಿ‌ ಬಿದ್ದು ನಷ್ಟ ಅನುಭವಿಸಿದ ಕಿನ್ನಿ ಗೌಡರಿಗೆ ಪರಿಹಾರ ನಿಧಿ ಹಸ್ತಾಂತರ

ಉಜಿರೆ: ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಸದಸ್ಯರಾದ ಕಿನ್ನಿ ಗೌಡ ಯಾನೆ ವೀರಪ್ಪ ಗೌಡ, ಚಾರ್ಮಾಡಿ ಇವರ ಹೊಗೆ ಮನೆಯು ಮಾ.16 ರಂದು ಸುಟ್ಟು ಹೋಗಿದ್ದು, ಸಂಘದ ಆಡಳಿತ ಮಂಡಳಿ ನಿರ್ಣಯದಂತೆ ರೂ.10000/- ಪರಿಹಾರದ ಚೆಕ್ಕನ್ನು ಸಂಘದ ವತಿಯಿಂದ ಮಾ. 30 ರಂದು ಸಂಘದ ಉಪಾಧ್ಯಕ್ಷರಾದ ಅನಂತ ಭಟ್ ಎಂ. ಮತ್ತು ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿ ಇವರು ಅವರ ಮನೆಗೆ ತೆರಳಿ ಹಸ್ತಾಂತರಿಸಿದರು.

Related posts

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಮಗು ಸಾವು: ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ವಸಂತ ಬಂಗೇರ ಸೂಕ್ತ ತನಿಖೆಗೆ ಒತ್ತಾಯ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ಬಿ.ಕಾಂ ವಿದ್ಯಾರ್ಥಿಗಳಿಗೆ “ಸಂದರ್ಶನ ಕೌಶಲ್ಯಗಳ ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಅಬಕಾರಿ ನಿರೀಕ್ಷಕ ನವೀನ್ ಕುಮಾರ್ ವರ್ಗಾವಣೆ: ನೂತನ ಅಬಕಾರಿ ನಿರೀಕ್ಷಕರಾಗಿ ಸೌಮ್ಯಲತಾ ಎನ್. ನೇಮಕ

Suddi Udaya

ಐಡಿಎಫ್ ಡಾಡ್ಜ್ ಬಾಲ್ ಫೇಡರೇಷನ್ ಕಪ್ 2024 ಪಂದ್ಯಾಟದಲ್ಲಿ ಅಭಿಶೃತ್ ಇಳಂತಿಲ ಇವರ ನಾಯಕತ್ವದ ಕರ್ನಾಟಕ ತಂಡಕ್ಕೆ ತೃತೀಯ ಪ್ರಶಸ್ತಿ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಬಕ್ರೀದ್ ಪ್ರಯುಕ್ತ ವೇಣೂರು ಪೊಲೀಸ್ ಸ್ಟೇಷನ್ ನಲ್ಲಿ ಶಾಂತಿ ಸಮಿತಿ ಸಭೆ

Suddi Udaya
error: Content is protected !!