25.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ವೇಣೂರು: ಅಕ್ರಮ ಗೋ ಸಾಗಾಟ: ಆರೋಪಿಗಳು ಪೊಲೀಸರ ವಶ

ವೇಣೂರು : ವೇಣೂರು ಠಾಣಾ ವ್ಯಾಪ್ತಿಯ ಬಜಿರೆ ಎಂಬಲ್ಲಿ ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಗೋ ಸಾಗಾಟದ ಪ್ರಕರಣವನ್ನು ವೇಣೂರು ಪೊಲೀಸರು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿರುವ ಘಟನೆ ವರದಿಯಾಗಿದೆ.

ವಾಹನದಲ್ಲಿ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ 4 ದನಗಳನ್ನು ರಕ್ಷಣೆ ಮಾಡಲಾಗಿದೆ. ಇತ್ತೀಚೆಗೆ ತಾಲೂಕಿನ ಅಲ್ಲಲ್ಲಿ ಅಕ್ರಮ ಕಸಾಯಿಖಾನೆಗಳು ತಲೆಯೆತ್ತುತ್ತಿದ್ದು , ಗೋವುಗಳನ್ನು ಕದ್ದು ಸಾಗಾಟ ಮಾಡುವ ದಂಧೆ ರಾಜಾರೋಷವಾಗಿ ನಡೆಯುತ್ತಿದೆ ಇದರ ಬಗ್ಗೆ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಬ್ಯಾಂಕ್ ನಿಂದ ಸಾಲ ಪಡೆದು ಹೈನುಗಾರಿಕೆ ಮಾಡಿಕೊಂಡು ದಿನಗಳನ್ನು ಕಳೆದು ಕೊಂಡಿರುವ ಹೈನುಗಾರರು ಒತ್ತಾಯಿಸಿದ್ದಾರೆ.

Related posts

ಕುತ್ಲೂರು ಉ.ಸ.ಹಿ. ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಅಂಗಳ” ಉದ್ಘಾಟನೆ

Suddi Udaya

ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ಮುಂಬಯಿ ಉದ್ಯಮಿ ನಾರಾಯಣ ಸುವರ್ಣ ಮರೋಡಿ ಆಯ್ಕೆ

Suddi Udaya

ಪದ್ಮಂಜ ಸಹಕಾರಿ ಸಂಘದ ರೈತ ಸಭಾಭವನ ಮತ್ತು ರೈತ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ಆ.28 : ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿಯ ಕ್ಷೇತ್ರ ಪ್ರತಿನಿಧಿ (ARC) ಸಭೆ

Suddi Udaya

ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಪಾಧ್ಯಕ್ಷರಾಗಿ ಲೋಕೇಶ್ ಗೌಡ

Suddi Udaya

ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ಉಗ್ರರು ಹೇಡಿತನವನ್ನು ಪ್ರದರ್ಶಿಸಿದ್ದಾರೆ: ಪ್ರತಾಪ್‌ಸಿಂಹ ನಾಯಕ್

Suddi Udaya
error: Content is protected !!