July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ವೇಣೂರು: ಅಕ್ರಮ ಗೋ ಸಾಗಾಟ: ಆರೋಪಿಗಳು ಪೊಲೀಸರ ವಶ

ವೇಣೂರು : ವೇಣೂರು ಠಾಣಾ ವ್ಯಾಪ್ತಿಯ ಬಜಿರೆ ಎಂಬಲ್ಲಿ ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಗೋ ಸಾಗಾಟದ ಪ್ರಕರಣವನ್ನು ವೇಣೂರು ಪೊಲೀಸರು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿರುವ ಘಟನೆ ವರದಿಯಾಗಿದೆ.

ವಾಹನದಲ್ಲಿ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ 4 ದನಗಳನ್ನು ರಕ್ಷಣೆ ಮಾಡಲಾಗಿದೆ. ಇತ್ತೀಚೆಗೆ ತಾಲೂಕಿನ ಅಲ್ಲಲ್ಲಿ ಅಕ್ರಮ ಕಸಾಯಿಖಾನೆಗಳು ತಲೆಯೆತ್ತುತ್ತಿದ್ದು , ಗೋವುಗಳನ್ನು ಕದ್ದು ಸಾಗಾಟ ಮಾಡುವ ದಂಧೆ ರಾಜಾರೋಷವಾಗಿ ನಡೆಯುತ್ತಿದೆ ಇದರ ಬಗ್ಗೆ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಬ್ಯಾಂಕ್ ನಿಂದ ಸಾಲ ಪಡೆದು ಹೈನುಗಾರಿಕೆ ಮಾಡಿಕೊಂಡು ದಿನಗಳನ್ನು ಕಳೆದು ಕೊಂಡಿರುವ ಹೈನುಗಾರರು ಒತ್ತಾಯಿಸಿದ್ದಾರೆ.

Related posts

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಮಲವಂತಿಗೆ: ದಿಡುಪೆಯಲ್ಲಿ ಕೃಷಿ ತೋಟಗಳಿಗೆ ಕಾಡಾನೆಗಳ ದಾಳಿ : ಅಪಾರ ಕೃಷಿ ಹಾನಿ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಬಾಲಕರ ಪುಟ್ ಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು: ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಪ್ರಸಾದ್ ಮೃತದೇಹ ಪತ್ತೆ

Suddi Udaya

ಲಾಯಿಲ: ವ್ಯಾಪಕ ಮಳೆಗೆ ಮನೆ ಕುಸಿತ

Suddi Udaya

ಸುಣ್ಣದಕೆರೆ -ಶಕ್ತಿನಗರ ಸಂಪರ್ಕ ರಸ್ತೆ ದುರಸ್ಥಿಗೆ ಕುವೆಟ್ಟು ಗ್ರಾ.ಪಂ. ಸದಸ್ಯರಿಂದ ಆಗ್ರಹ

Suddi Udaya
error: Content is protected !!