25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಕುಕ್ಕೇಡಿ ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

ಭಾರತೀಯ ಜನತಾ ಪಾರ್ಟಿಯ ಕುಕ್ಕೇಡಿ ಶಕ್ತಿಕೇಂದ್ರದ ಬೂತ್ ಸಂಖ್ಯೆ 128 ರಲ್ಲಿ ಅಧ್ಯಕ್ಷರಾಗಿ ಚಂದ್ರೇಶ್ ಕುಲಾಲ್, ಕಾರ್ಯದರ್ಶಿಯಾಗಿ ಶಿವರಾಮ್ ಶೆಟ್ಟಿ ಆಯ್ಕೆಯಾಧರು.

ಕುಕ್ಕೇಡಿ ಬೂತ್ ಸಂಖ್ಯೆ 129 ರಲ್ಲಿ ಅಧ್ಯಕ್ಷರಾಗಿ ಆನಂದ ಟೈಲರ್, ಕಾರ್ಯದರ್ಶಿಯಾಗಿ ಸಂದೇಶ್ ಬೋರ್ಡೆಲ್ ಆಯ್ಕೆಮಾಡಲಾಯಿತು.

ಶಕ್ತಿ ಕೇಂದ್ರದ ಪ್ರಮುಖ್ ರಾಗಿ ಸತೀಶ್ ಕೆರಿಯರ್ ಆಯ್ಕೆಯಾದರು.

ಪ್ರಭಾರಿ ಉದಯ ಹೆಗ್ಡೆ, ನಾರಾವಿ ಕುಕ್ಕೇಡಿ ಪಂಚಾಯತ್ ಮಾಜಿ ಅಧ್ಯಕ್ಷರಾದ ಜನಾರ್ಧನ್, ಸದಸ್ಯರುಗಳಾದ ಕೆ ಗೋಪಾಲ್ ಶೆಟ್ಟಿ, ಕುಸುಮಾವತಿ, ಮತ್ತು ಪದಾಧಿಕಾರಿಗಳು ಹಾಗೂ ಪ್ರಮುಖ ಕಾರ್ಯಕರ್ತರ ಸಮ್ಮುಖದಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ರಾಜ್ಯಪಾಲರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ

Suddi Udaya

ಎಕ್ಸಲೆ೦ಟ್ ಮೂಡುಬಿದಿರೆ ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

Suddi Udaya

ಪುಂಜಾಲಕಟ್ಟೆ ಉಳಿ ಯುವಕ ಮಂಡಲದಿಂದ ಭಜನಾ ತರಬೇತಿ ಕಾರ್ಯಗಾರ

Suddi Udaya

ಕಕ್ಕೆನೇಜಿ ವಾಸುದೇವ ರಾವ್ ಅವರ ಅಂಗಡಿಯಲ್ಲಿ ಎಲ್ಲರ ಗಮನ ಸೆಳೆದ ತೆಂಗಿನ ಕಾಯಿ

Suddi Udaya

ಉಜಿರೆಯಲ್ಲಿ ಸುಗಂಧಿ’ ಸ್ ಗಲ್ಲಿ ಕಿಚನ್ ಹೋಟೆಲ್ ಉದ್ಘಾಟನೆ

Suddi Udaya

ಕನ್ಯಾಡಿ ಯಕ್ಷಭಾರತಿಯಿಂದ ಕರ್ಣಾರ್ಜುನ ತಾಳಮದ್ದಳೆ

Suddi Udaya
error: Content is protected !!