22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಕುಕ್ಕೇಡಿ ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

ಭಾರತೀಯ ಜನತಾ ಪಾರ್ಟಿಯ ಕುಕ್ಕೇಡಿ ಶಕ್ತಿಕೇಂದ್ರದ ಬೂತ್ ಸಂಖ್ಯೆ 128 ರಲ್ಲಿ ಅಧ್ಯಕ್ಷರಾಗಿ ಚಂದ್ರೇಶ್ ಕುಲಾಲ್, ಕಾರ್ಯದರ್ಶಿಯಾಗಿ ಶಿವರಾಮ್ ಶೆಟ್ಟಿ ಆಯ್ಕೆಯಾಧರು.

ಕುಕ್ಕೇಡಿ ಬೂತ್ ಸಂಖ್ಯೆ 129 ರಲ್ಲಿ ಅಧ್ಯಕ್ಷರಾಗಿ ಆನಂದ ಟೈಲರ್, ಕಾರ್ಯದರ್ಶಿಯಾಗಿ ಸಂದೇಶ್ ಬೋರ್ಡೆಲ್ ಆಯ್ಕೆಮಾಡಲಾಯಿತು.

ಶಕ್ತಿ ಕೇಂದ್ರದ ಪ್ರಮುಖ್ ರಾಗಿ ಸತೀಶ್ ಕೆರಿಯರ್ ಆಯ್ಕೆಯಾದರು.

ಪ್ರಭಾರಿ ಉದಯ ಹೆಗ್ಡೆ, ನಾರಾವಿ ಕುಕ್ಕೇಡಿ ಪಂಚಾಯತ್ ಮಾಜಿ ಅಧ್ಯಕ್ಷರಾದ ಜನಾರ್ಧನ್, ಸದಸ್ಯರುಗಳಾದ ಕೆ ಗೋಪಾಲ್ ಶೆಟ್ಟಿ, ಕುಸುಮಾವತಿ, ಮತ್ತು ಪದಾಧಿಕಾರಿಗಳು ಹಾಗೂ ಪ್ರಮುಖ ಕಾರ್ಯಕರ್ತರ ಸಮ್ಮುಖದಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Related posts

ಜೂ.28: ಕಕ್ಕಿಂಜೆಯಲ್ಲಿ ಬ್ರಿಲಿಯಂಟ್ “ಕಿಡ್ಸ್ ವರ್ಲ್ಡ್” ಶುಭಾರಂಭ: ಮುದ್ದು ಕಂದಮ್ಮಗಳ ಆರೈಕೆ, ಬೆಳಿಗ್ಗೆಯಿಂದ-ಸಂಜೆಯ ತನಕ ಆಟ-ಪಾಠ

Suddi Udaya

ಉಜಿರೆ ರಬ್ಬರ್ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿಯವರಿಗೆ ಬೀಳ್ಕೊಡುಗೆ

Suddi Udaya

ತಾ.ಪಂ. ಮಾಜಿ ಅಧ್ಯಕ್ಷ ಕೇಶವ ಕನ್ಯಾಡಿ ಅವರ ಮನೆಗೆ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಕಳೆಂಜ ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರಿಗೆ ಚಿಕಿತ್ಸಾ ನೆರವು

Suddi Udaya

ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆ

Suddi Udaya

ಉಜಿರೆ: ವಿಶೇಷ ಸ್ವಚ್ಛತಾ ಅಭಿಯಾನದ ಅಂಗವಾಗಿ ವಿವಿಧೆಡೆ ಸ್ವಚ್ಛತಾ ಶ್ರಮದಾನ ಹಾಗೂ ರಸ್ತೆ ಬದಿ ಅಪಾಯಕಾರಿ ತ್ಯಾಜ್ಯ ವಿಲೇವಾರಿ ಮಾಡಿದವರಿಗೆ ರೂ.5ಸಾವಿರ ದಂಡ

Suddi Udaya
error: Content is protected !!