23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಕುಕ್ಕೇಡಿ ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

ಭಾರತೀಯ ಜನತಾ ಪಾರ್ಟಿಯ ಕುಕ್ಕೇಡಿ ಶಕ್ತಿಕೇಂದ್ರದ ಬೂತ್ ಸಂಖ್ಯೆ 128 ರಲ್ಲಿ ಅಧ್ಯಕ್ಷರಾಗಿ ಚಂದ್ರೇಶ್ ಕುಲಾಲ್, ಕಾರ್ಯದರ್ಶಿಯಾಗಿ ಶಿವರಾಮ್ ಶೆಟ್ಟಿ ಆಯ್ಕೆಯಾಧರು.

ಕುಕ್ಕೇಡಿ ಬೂತ್ ಸಂಖ್ಯೆ 129 ರಲ್ಲಿ ಅಧ್ಯಕ್ಷರಾಗಿ ಆನಂದ ಟೈಲರ್, ಕಾರ್ಯದರ್ಶಿಯಾಗಿ ಸಂದೇಶ್ ಬೋರ್ಡೆಲ್ ಆಯ್ಕೆಮಾಡಲಾಯಿತು.

ಶಕ್ತಿ ಕೇಂದ್ರದ ಪ್ರಮುಖ್ ರಾಗಿ ಸತೀಶ್ ಕೆರಿಯರ್ ಆಯ್ಕೆಯಾದರು.

ಪ್ರಭಾರಿ ಉದಯ ಹೆಗ್ಡೆ, ನಾರಾವಿ ಕುಕ್ಕೇಡಿ ಪಂಚಾಯತ್ ಮಾಜಿ ಅಧ್ಯಕ್ಷರಾದ ಜನಾರ್ಧನ್, ಸದಸ್ಯರುಗಳಾದ ಕೆ ಗೋಪಾಲ್ ಶೆಟ್ಟಿ, ಕುಸುಮಾವತಿ, ಮತ್ತು ಪದಾಧಿಕಾರಿಗಳು ಹಾಗೂ ಪ್ರಮುಖ ಕಾರ್ಯಕರ್ತರ ಸಮ್ಮುಖದಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Related posts

ಕೊಕ್ಕಡ: ‘ಕೆಸರ್ದ ಕಂಡೊಡು ಒಂಜಿ ದಿನ’ ಕ್ರೀಡಾಕೂಟದಲ್ಲಿ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ವೀಲ್ ಚೆಯರ್ ವಿತರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬಂದಾರು: ಚಂದ್ರಹಾಸ ಕುಂಬಾರರವರಿಗೆ “ಕಲಾ ರತ್ನ” ಪ್ರಶಸ್ತಿ

Suddi Udaya

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜೋತ್ಸವ ಆಚರಣೆ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ಕೊಕ್ಕಡ: ಕಲ್ಲಡ್ಕ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya
error: Content is protected !!