ಅರಸಿನಮಕ್ಕಿ ರೇಣುಕಾ ಸುಧೀರ್ ಇವರ “ಮರುಗದಿರು ಮನವೇ” ಕೃತಿ ಲೋಕಾರ್ಪಣೆ

Suddi Udaya

ಬೆಳ್ತಂಗಡಿ: ಮಂಗಳೂರು ಪುರಭವನದಲ್ಲಿ ನಡೆದ 26 ನೆಯ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ, ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಜೋಶಿ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಯಂ. ಪಿ. ಶ್ರೀನಾಥ್, ಸಮ್ಮೇಳನಾಧ್ಯಕ್ಷರಾದ ಶ್ರೀಮತಿ ಭುವನೇಶ್ವರಿ ಹೆಗಡೆ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಪ್ರದೀಪ್ ಕುಮಾರ್ ಕಲ್ಕೂರ ಮತ್ತು ಇನ್ನಿತರ ಮಹನೀಯರ ಉಪಸ್ಥಿತಿಯಲ್ಲಿ , ಬೆಳ್ತಂಗಡಿ ತಾಲೂಕು ಅರಸಿನಮಕ್ಕಿಯ ಶ್ರೀಮತಿ ರೇಣುಕಾ ಸುಧೀರ್ ಇವರ ಲೇಖನಗಳ ಸಂಕಲನ “ಮರುಗದಿರು ಮನವೇ” ಎಂಬ ಕೃತಿ ಲೋಕಾರ್ಪಣೆಗೊಂಡಿತು.

Leave a Comment

error: Content is protected !!